Webdunia - Bharat's app for daily news and videos

Install App

ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಪ್ಪಾಜಿಗೌಡ ಪುನರಾಯ್ಕೆ

Webdunia
ಗುರುವಾರ, 21 ಜುಲೈ 2016 (12:54 IST)
ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಅಪ್ಪಾಜಿಗೌಡ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
 
ರಾಜ್ಯ ಒಕ್ಕಲಿಗರ ಸಂಘದ ಉಪಕಾರ್ಯದರ್ಶಿಯಾಗಿ ಶಶಿಕಿರಣ ಮತ್ತು ಪ್ರಸನ್ನ, ಕಾರ್ಯದರ್ಶಿಯಾಗಿ ಮಂಜುನಾಥ. ಸಿ, ಜಂಟಿ ಕಾರ್ಯದರ್ಶಿಯಾಗಿ ನಾರಾಯಣ ಮೂರ್ತಿ, ಖಜಾಂಚಿಯಾಗಿ ಡಿ.ಸಿ.ಕಾಳೇಗೌಡ ಮತ್ತು ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣಗೌಡ ಅವರು ಆಯ್ಕೆಯಾಗಿದ್ದಾರೆ.
 
ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರು ಮರು ಆಯ್ಕೆಯಾಗಿದ್ದು, ಮೆಡಿಕಲ್ ಸಿಟ್ ಹಗರಣದಲ್ಲಿ  ಅಪ್ಪಾಜಿಗೌಡ ವಿರುದ್ಧ ಚಾರ್ಜ್ ಸಿಟ್ ಸಲ್ಲಿಕೆಯಾಗಿದೆ. ಅವರು 20 ನಿರ್ದೇಶಕರಿಗೆ ಆಮಿಷ ಒಡ್ಡಿ ಚುನಾವಣೆಯಲ್ಲಿ ಮರು ಆಯ್ಕೆಯಾಗಿದ್ದಾರೆ ಎಂದು ಒಕ್ಕಲಿಗ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments