Webdunia - Bharat's app for daily news and videos

Install App

ಶೀಘ್ರ ಶಾಲಾರಂಭಕ್ಕೆ ಮನವಿ

Webdunia
ಭಾನುವಾರ, 8 ಮೇ 2022 (20:15 IST)
ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಭಾರಿ ಬಿಸಿಲು. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ತೀವ್ರ ತಾಪಮಾನ ಏರಿಕೆ ಹಾಗೂ ಬಿಸಿಲಿನ ಕಾರಣಕ್ಕೆ ಇನ್ನು ಎರಡು ವಾರಗಳ ಬಳಿಕ ಶಾಲೆ ಆರಂಭಿಸುವಂತೆ ಕೋರಿ ಕೆಲವು ಸಚಿವರು, ಪರಿಷತ್ ಸದಸ್ಯರು ಹಾಗೂ ಪೋಷಕರು ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಮೇ 16ರಿಂದ ಶಾಲೆ ಆರಂಭ ಮಾಡುವ ಬಗ್ಗೆಶಿಕ್ಷಣ ಇಲಾಖೆ ಈಗಾಗಲೇ ತಿಳಿಸಿದೆ. ಕೊರೊನಾ ಕಾರಣದಿಂದ ಮಕ್ಕಳ ಕಲಿಕೆ ಹಿನ್ನಡೆಯಾಗಿರುವ ಕಾರಣ ಎರಡು ವಾರಗಳ ಬೇಸಿಗೆ ರಜೆ ಕಡಿತ ಮಾಡಿ ಮೇ 16ರಿಂದಲೇ ಶಾಲೆಗಳ ಆರಂಭಕ್ಕೆ ಮುಂದಾಗಿದೆ..ಆದರೆ ಶಾಲೆಗಳ ಆರಂಭ ಮೂಂದೂಡಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments