Webdunia - Bharat's app for daily news and videos

Install App

ಸಲಾಂ ಹೆಸರನ್ನ ಬದಲಿಸುವಂತೆ ಮನವಿ

Webdunia
ಗುರುವಾರ, 7 ಏಪ್ರಿಲ್ 2022 (19:43 IST)
ಮೇಲುಕೋಟೆ ಚೆಲುವನಾರಾಯಣನಿಗೆ ಮಾಡುವ ದೀವಟಿಗೆ ಸಲಾಂ ವಿವಾದ ಹಿನ್ನೆಲೆ ದೇವಾಲಯದ ಆಡಳಿತ ಮಂಡಳಿ ಬಳಿ ಜಿಲ್ಲಾಡಳಿತ ವರದಿ ಕೇಳಿದೆ . ದೇವಾಲಯದ EO ಹಾಗೂ ಪಾಂಡವಪುರ ಉಪವಿಭಾಗಾಧಿಕಾರಿಗಳಿಗೆ ಮಂಡ್ಯ ಡಿಸಿ ಅಶ್ವಥಿಯವರಿಂದ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ದೀವಟಿಗೆ ಸಲಾಂ ಎಂಬ ಹೆಸರಿನಲ್ಲಿ ದೇಗುಲದಲ್ಲಿ ಆರತಿ ನಡೆಯುತ್ತಿದ್ದು, ಸಲಾಂ ಎಂಬ ಹೆಸರನ್ನ ಬದಲಾಯಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಮನವಿ ಸಲ್ಲಿಸಿತ್ತು. ಇನ್ನು ಸಂಜೆ ವೇಳೆ ನಡೆಯುತ್ತಿದ್ದ ದೀವಟಿಗೆ ಸಲಾಂ ಕೈ ಬಿಡುವಂತೆ ಅಭಿಪ್ರಾಯ ತಿಳಿಸಿರುವ ದೇಗುಲದ ಸ್ಥಾನಿಕರು, ಮುಸ್ಲಿಂ ದಾಳಿಕೋರರಿಂದ ಸಂಧ್ಯಾರತಿ ಬದಲಿಗೆ ದೀವಟಿಗೆ ಸಲಾಂ ಎಂಬ ಪದ ಬಂದಿದೆ. ಸಲಾಂ ಪದ ತೆಗೆದು ಸಂಧ್ಯಾರತಿ ಎಂದು ಹೆಸರಿಡುವಂತೆ ಸ್ಥಾನಿಕರು ಅಭಿಪ್ರಾಯ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

UPSC: ಕರ್ನಾಟಕದ ರೈತರ ಮಕ್ಕಳ ಸಾಧನೆ, ಹಾವೇರಿ ವೈದ್ಯ ಸಚಿನ್ ಗುತ್ತೂರಗೆ 41ನೇ ರ‍್ಯಾಂಕ್​

Jammu Kashmir attack: ಜಮ್ಮು ಕಾಶ್ಮೀರದಲ್ಲಿ ರೆಸಾರ್ಟ್ ಮೇಲೆ ಪಾಕ್ ಉಗ್ರರ ದಾಳಿ: ಇಬ್ಬರ ಸಾವು, ಪ್ರವಾಸಿಗರಲ್ಲಿ ಭಯ

ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆ: ಮಾಜಿ ಸಂಸದನಿಗೆ ಪರಪ್ಪನ ಅಗ್ರಹಾರವೇ ಗತಿ

ಸಂಸತ್ತೇ ನಮ್ಮ ದೇಶದಲ್ಲಿ ಸುಪ್ರೀಂ: ವಿವಾದದ ಬೆನ್ನಲ್ಲೇ ಮತ್ತೆ ಗುಡುಗಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌

ಮುಂದಿನ ಸುದ್ದಿ
Show comments