Webdunia - Bharat's app for daily news and videos

Install App

ಸಲಾಂ ಹೆಸರನ್ನ ಬದಲಿಸುವಂತೆ ಮನವಿ

Webdunia
ಗುರುವಾರ, 7 ಏಪ್ರಿಲ್ 2022 (19:43 IST)
ಮೇಲುಕೋಟೆ ಚೆಲುವನಾರಾಯಣನಿಗೆ ಮಾಡುವ ದೀವಟಿಗೆ ಸಲಾಂ ವಿವಾದ ಹಿನ್ನೆಲೆ ದೇವಾಲಯದ ಆಡಳಿತ ಮಂಡಳಿ ಬಳಿ ಜಿಲ್ಲಾಡಳಿತ ವರದಿ ಕೇಳಿದೆ . ದೇವಾಲಯದ EO ಹಾಗೂ ಪಾಂಡವಪುರ ಉಪವಿಭಾಗಾಧಿಕಾರಿಗಳಿಗೆ ಮಂಡ್ಯ ಡಿಸಿ ಅಶ್ವಥಿಯವರಿಂದ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ದೀವಟಿಗೆ ಸಲಾಂ ಎಂಬ ಹೆಸರಿನಲ್ಲಿ ದೇಗುಲದಲ್ಲಿ ಆರತಿ ನಡೆಯುತ್ತಿದ್ದು, ಸಲಾಂ ಎಂಬ ಹೆಸರನ್ನ ಬದಲಾಯಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಮನವಿ ಸಲ್ಲಿಸಿತ್ತು. ಇನ್ನು ಸಂಜೆ ವೇಳೆ ನಡೆಯುತ್ತಿದ್ದ ದೀವಟಿಗೆ ಸಲಾಂ ಕೈ ಬಿಡುವಂತೆ ಅಭಿಪ್ರಾಯ ತಿಳಿಸಿರುವ ದೇಗುಲದ ಸ್ಥಾನಿಕರು, ಮುಸ್ಲಿಂ ದಾಳಿಕೋರರಿಂದ ಸಂಧ್ಯಾರತಿ ಬದಲಿಗೆ ದೀವಟಿಗೆ ಸಲಾಂ ಎಂಬ ಪದ ಬಂದಿದೆ. ಸಲಾಂ ಪದ ತೆಗೆದು ಸಂಧ್ಯಾರತಿ ಎಂದು ಹೆಸರಿಡುವಂತೆ ಸ್ಥಾನಿಕರು ಅಭಿಪ್ರಾಯ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments