Webdunia - Bharat's app for daily news and videos

Install App

ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ?

Webdunia
ಗುರುವಾರ, 20 ಏಪ್ರಿಲ್ 2023 (09:45 IST)
ಬೆಂಗಳೂರು : ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಘೋಷಿಸಿದ್ದು, ಅನಿವಾಸಿ ಕನ್ನಡಿಗರು ತಾವಿರುವ ಸ್ಥಳದಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
 
ಕರ್ನಾಟಕದ ಅನೇಕ ಕನ್ನಡಿಗರು ಕೆಲಸದ ಸಲುವಾಗಿ ದೇಶ- ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅನಿವಾಸಿ ಕನ್ನಡಿಗರಿಗೆ ಬರಲು ಅಸಾಧ್ಯ. ಆದ್ದರಿಂದ ಅಂಚೆ ಮತದಾನ ಅಥವಾ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮತಗಟ್ಟೆ (ತೆರೆಯುವ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಾಗರೋತ್ತರ ಕನ್ನಡಿಗರು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 

ಅಲ್ಲದೇ ಚುನಾವಣಾ ಆಯೋಗವು ಧ್ವಜಾಧಾರಿ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಪ್ರಜಾಸತ್ತಾತ್ಮಕ ಪ್ರಗತಿಯನ್ನು ಬಲಪಡಿಸುವ ನಿಮ್ಮ ಕೆಲಸವನ್ನು ಶ್ಲಾಘಿಸುತ್ತೇವೆ ಎಂದು ಮನವಿ ಪತ್ರದ ಮೂಲಕ ಶುಭಹಾರೈಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments