ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟಕ್ಕೆ ಮನವಿ: ಪರ- ವಿರೋಧ ಚರ್ಚೆ ಜೋರು

Sampriya
ಶನಿವಾರ, 7 ಡಿಸೆಂಬರ್ 2024 (19:47 IST)
Photo Courtesy X
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಬಾಡೂಟ ಯಾಕಿಲ್ಲ ಸ್ವಾಮಿ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಸಸ್ಯಹಾರದ ಜತೆಗೆ ಬಾಡೂಟವನ್ನು ಹಾಕಿಸಬೇಕೆಂದು ಒತ್ತಾಯ ಮಾಡುತ್ತಿರುವ ಬೆಳವಣಿಗೆ ಕಂಡುಬಂದಿದೆ.  

ಸಮ್ಮೇಳನದಲ್ಲಿ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗಳನ್ನು ಆನ್‌ಲೈನ್‌ ಮೂಲಕ ಕಾಯ್ದಿರಿಸಿದವರಿಗೆ 'ಮಾಂಸಾಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ' ಎಂಬ ಸೂಚನೆ ಕೊಡಲಾಗಿದೆ. ಇದರ ಬೆನ್ನಲ್ಲೇ, ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕೆಲವರು ಇದು ಮಡಿ ಸಾಹಿತ್ಯ ಸಮ್ಮೇಳನವೇ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು ಸಸ್ಯಾಹಾರ-ಮಾಂಸಾಹಾರ ನಡುವಿನ ಮೇಲು-ಕೀಳು ತಾರತಮ್ಯ ಮನೋಭಾವವನ್ನು ವಿನಾಶಗೊಳಿಸಬೇಕು ಎಂದು ಕೆಲವರು ಪೋಸ್ಟರ್‌ ಹಿಡಿದು ಒತ್ತಾಯಿಸಿದ್ದಾರೆ.

ಇನ್ನೂ ಕೆಲವರು ಬಾಡೂಟ ಅಭಿಯಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments