Webdunia - Bharat's app for daily news and videos

Install App

ಡಾ.ರಾಜ್ ಕುಮಾರ್ ಹೆಸರನ್ನು ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಸಿಎಂಗೆ ಮನವಿ

Webdunia
ಗುರುವಾರ, 9 ಜನವರಿ 2020 (11:21 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಟಸಾರ್ವಭೌಮ ಎಂದೇ ಪ್ರಸಿದ್ಧರಾದ ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.



ಶಿವರಾಜ್ ಕುಮಾರ್  ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಇಂದು ಡಾಲರ್ಸ್ ಕಾಲೋನಿಯ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡಿ ಎಂದು ಅವರು ಸಿಎಂ ಗೆ  ಮನವಿ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

ಮುಂದಿನ ಸುದ್ದಿ
Show comments