Webdunia - Bharat's app for daily news and videos

Install App

ಡಾ.ರಾಜ್ ಕುಮಾರ್ ಹೆಸರನ್ನು ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಸಿಎಂಗೆ ಮನವಿ

Webdunia
ಗುರುವಾರ, 9 ಜನವರಿ 2020 (11:21 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಟಸಾರ್ವಭೌಮ ಎಂದೇ ಪ್ರಸಿದ್ಧರಾದ ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.



ಶಿವರಾಜ್ ಕುಮಾರ್  ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಇಂದು ಡಾಲರ್ಸ್ ಕಾಲೋನಿಯ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡಿ ಎಂದು ಅವರು ಸಿಎಂ ಗೆ  ಮನವಿ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments