Webdunia - Bharat's app for daily news and videos

Install App

ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಿಗೆ ಮನವಿ

Webdunia
ಮಂಗಳವಾರ, 13 ಜೂನ್ 2023 (19:35 IST)
ಡಿ.ಕೆ ಶಿವಕುಮಾರ್ ಗೆ  ಕರ್ನಾಟಕ ರಾಜ್ಯ ಟ್ರಾನ್ಸ್ ಪೋರ್ಟ್ ಮತ್ತುಅರ್ಥ್ ಮೂವರ್ಸ್ ಅಸೋಸಿಯೇಷನ್ ಸದಸ್ಯರು ಮನವಿ ಮಾಡಿದ್ದಾರೆ.ಬಿಬಿಎಂಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಟಿಪ್ಪರ್ ಲಾರಿಗಳನ್ನು ತಡೆದ ದಂಡ ಹಾಕುತ್ತಿದ್ದಾರೆ.2500,5000 10000 ರಷ್ಟು ದಂಡ ಹಾಕುತ್ತಾರೆ.ಅಲ್ಲದೇ ಚಾಲಕರಿಗೆ ನಿಂದಿಸುವ ಕೆಲಸ ಮಾಡ್ತಾರೆ.ಟಿಪ್ಪರ್ ಲಾರಿ ಗಳಲ್ಲಿ ಸಾಗಿಸುವ ಡೇಮಾಲೆಶನ್ ತ್ಯಾಜ್ ವನ್ನು  ರಸ್ರೆ ಬದಿಯಲ್ಲಿ ಹಾಕುವುದಿಲ್ಲ.ಯಾರೋ ಒಬ್ಬರು ಮಾಡಿದ ಅಪರಾಧಕ್ಕೆ ಉಳಿದವರಿಗೆ ಯಾಕೆ ಶಿಕ್ಷೆ ?ಇದನ್ನು ಸರಿಪಡಿಸುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಅಸೋಸಿಯೇಷನ್ ಸದಸ್ಯರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments