Webdunia - Bharat's app for daily news and videos

Install App

ಚುನಾವಣೆಗೆ ಸ್ಪರ್ಧಿಸುವಂತೆ ಮುತಾಲಿಕ್ಗೆ ಮನವಿ?

Webdunia
ಶುಕ್ರವಾರ, 7 ಅಕ್ಟೋಬರ್ 2022 (06:27 IST)
ಉಡುಪಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕು.

ಕರಾವಳಿಯ ಒಂದು ಕ್ಷೇತ್ರವನ್ನು ಆಯ್ಕೆ ಮಾಡಬೇಕು. ಉಡುಪಿ ಜಿಲ್ಲೆಯಿಂದಲೇ ಕಣಕ್ಕಿಳೀರಿ ಸರ್ ಎಂಬ ಒತ್ತಾಯ ಶುರುವಾಗಿದೆ. ಸಂಘಟನೆಯ ಒತ್ತಾಸೆಗೆ ಮಣಿದು ಗುರು ಶಿಷ್ಯನ ನಡುವೆ ಸಮರ ಏರ್ಪಡುತ್ತಾ ಎಂಬ ಕುತೂಹಲ ಜೋರಾಗಿದೆ.

ಮುತಾಲಿಕ್ ಅಂದ್ರೆ ಹಿಂದೂ ಫೈರ್ ಬ್ರ್ಯಾಂಡ್. ಹಿಂದುತ್ವ ರಾಷ್ಟ್ರವಾದಿ ವಿಚಾರದಲ್ಲಿ ಪ್ರಮೋದ್ ಮುತಾಲಿಕ್ ದೇಶದಲ್ಲಿ ಮುಂಚೂಣಿ ಹೆಸರು.

ರಾಜ್ಯದಲ್ಲಿ ಚುನಾವಣೆಗೆ ವೇದಿಕೆ ಸಜ್ಜಾಗುತ್ತಿದ್ದಂತೆ ಪ್ರಮೋದ್ ಮುತಾಲಿಕ್ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕರಾವಳಿಯ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments