Webdunia - Bharat's app for daily news and videos

Install App

ಮೃತದೇಹಗಳನ್ನ ತರಿಸುವಂತೆ ಸಿಎಂ ಬಳಿ ಮನವಿ

Webdunia
ಸೋಮವಾರ, 21 ಆಗಸ್ಟ್ 2023 (20:20 IST)
ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಮೃತರ ಸಂಬಂಧಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮೃತ ಪ್ರತಿಭಾ ತಾಯಿ ಪ್ರೇಮಾ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಅವರು ಎಲ್ಲಾ ನೆರವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಮಗಳು, ಅಳಿಯ ಐದು ವರ್ಷದ ಹಿಂದೆ ಅಲ್ಲಿ ಹೋಗಿದ್ದರು. ಅಮೆರಿಕಾದಲ್ಲಿ ಅಂತ್ಯಸಂಸ್ಕಾರ ಮಾಡುವ ಮನಸ್ಸಿಲ್ಲ. ನಮ್ಮ ಊರಲ್ಲೇ ಅವರ ಅಂತ್ಯಕ್ರಿಯೆ ಆಗಬೇಕು. ಹೀಗಾಗಿ ಮೃತ ದೇಹ ತರಿಸಿಕೊಳ್ಳಲು ಸಿಎಂಗೆ ಮನವಿ ಮಾಡಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments