Webdunia - Bharat's app for daily news and videos

Install App

ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

Webdunia
ಮಂಗಳವಾರ, 2 ಜೂನ್ 2020 (20:38 IST)
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಕಲಬುರಗಿ ಜಿಲ್ಲೆಯ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ ಮತ್ತು ಅವರ ಅವಲಂಬಿತರಿಂದ ಆನ್‍ಲೈನ್ ಮೂಲಕ ಅರ್ಜಿ  ಸಲ್ಲಿಕೆ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ಯೋಜನೆ (ಐ.ಎಸ್.ಬಿ.), ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣ ಯೋಜನೆ, ಸ್ಫೂರ್ತಿ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ನಿಗಮದ ಯೋಜನೆಗಳ ಅನುಷ್ಟಾನ, ಸರ್ಕಾರದ ಮಾರ್ಗಸೂಚಿ ಮತ್ತು ಯೋಜನೆಗಳ ಮತ್ತಿತರ ವಿವರಗಳನ್ನು ನಿಗಮದ ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments