Webdunia - Bharat's app for daily news and videos

Install App

ಹಿಜಾಬ್ ಕುರಿತ ಅರ್ಜಿ ವಿಚಾರಣೆ; ಮತ್ತೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

Webdunia
ಮಂಗಳವಾರ, 15 ಫೆಬ್ರವರಿ 2022 (19:38 IST)
ಬೆಂಗಳೂರು :-ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ನೇತೃತ್ವದ ಪೂರ್ಣ ಪೀಠವು ಸೋಮವಾರ ನಡೆಸಿ ವಾದ ವಿವಾದ ಆಲಿಸಿ, ನಾಳೆಗೆ ಮುಂದೂಡಿದೆ.
ವಕೀಲ ದೇವದತ್ ಕಾಮತ್  ವಾದ ಮಂಡಿಸಿ,  ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವುದನ್ನು ಖಾತರಿಪಡಿಸುವ ಕರ್ತವ್ಯವನ್ನು ಸರ್ಕಾರ ನಿಭಾಯಿಸಬೇಕು. ಒಂದು ವರ್ಗವು ಮತ್ತೊಂದು ವರ್ಗದ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಬಿಡದಿರುವುದು ಮೂಲಭೂತ ಹಕ್ಕಿನ ನಿರ್ಬಂಧಕ್ಕೆ ಆಧಾರವಾಗಲಾರದು.
ಸಾರ್ವಜನಿಕ ಸುವ್ಯವಸ್ಥೆ, ಆರೋಗ್ಯ ಮತ್ತು ನೈತಿಕತೆಯ ಹೊರತಾಗಿ, ಧಾರ್ಮಿಕ ಆಚರಣೆಯೊಂದಿಗೆ ಸಂಬಂಧ ಹೊಂದಿರುವ ಯಾವುದೇ ಆರ್ಥಿಕ, ಹಣಕಾಸು, ರಾಜಕೀಯ ಅಥವಾ ಇತರ ಜಾತ್ಯತೀತ ಚಟುವಟಿಕೆಗಳನ್ನು ನಿರ್ಬಂಧಿಸುವ ಕಾನೂನನ್ನು ರಾಜ್ಯ ಸರ್ಕಾರ ಮಾಡಬಹುದು ಎಂದರು.
ಸರ್ಕಾರದ ಆದೇಶದಲ್ಲಿ ಹಿಜಾಬ್‌ ಬಗ್ಗೆ ಉಲ್ಲೇಖಿಸಲಾಗಿಲ್ಲ. ಇಲ್ಲಿ ಸಮವಸ್ತ್ರದ ಬಗ್ಗೆ ಮಾತ್ರ ಮಾತನಾಡಲಾಗಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆ ಎಂದು ಸಿಜೆ ಅವಸ್ಥಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments