ಇಂದು ರಾಜ್ಯ ಸರ್ಕಾರದ ಎರಡನೇ ಮಹತ್ವಾಕಾಂಕ್ಷೆಯ ಯೋಜನೆಯ ಅರ್ಜಿ ಆರಂಭ

Webdunia
ಭಾನುವಾರ, 18 ಜೂನ್ 2023 (14:27 IST)
ಇಂದಿನಿಂದ ರಾಜ್ಯ ಸರ್ಕಾರದ ಎರಡನೇ ಮಹತ್ವಾಕಾಂಕ್ಷೆಯ ಯೋಜನೆಯ ಅರ್ಜಿ ಆರಂಭವಾಗಿದೆ.ಇಂದಿನಿಂದ ಆರಂಭ ವಾಗಬೇಕಿದ್ದ ಕೆಲ ವೆಬ್ ಸೈಟ್ ಗಳಲ್ಲಿ ಇನ್ನೂ ವಿಳಂಬವಾಗಿದೆ.ಬೆಸ್ಕಾಂ ಜೆಸ್ಕಾಂ ಚೆಸ್ಕಾಂ ಹೆಸ್ಕಾಂ  ಮೆಸ್ಕಾಂ ನಲ್ಲಿ 3ಗಂಟೆಯ ನಂತರ ಜಾರಿಯಾಗಲಿದೆ.
 
ಏಕಕಾಲದಲ್ಲಿ ರಾಜ್ಯಾದ್ಯಂತ ಜಾರಿಯಾಗಬೇಕಿದ್ದ ಗೃಹ ಜ್ಯೋತಿ ಇಂದು ಬೆಳ್ಳಿಗ್ಗೆಯಿಂದ ಬೆಂಗಳೂರು ೧ ನಲ್ಲಿ ಓಪನ್ ಆರಂಭವಾಗಲಿದೆ. ಮಧ್ಯಾಹ್ನದ ೩ಗಂಟೆ  ನಂತರ  ನಾಡಕಚೇರಿ,ಗ್ರಾಮ ಪಂಚಾಯ್ತಿ,ವಿದ್ಯುತ್ ಕಚೇರಿಯಲ್ಲಿ ಓಪನ್ ಆಗುವ ಸಾಧ್ಯತೆ ಇದೆ.ಏನಾದರೂ ಸರ್ವರ್ ಸಮಸ್ಯೆ ಕಂಡು ಬಂದರೆ ಮಧ್ಯಾಹ್ನ ಮೂರು ಗಂಟೆ ‌ನಂತರ  ಅರ್ಜಿ ಸಲ್ಲಿಸಬಹುದು .ಬಾಡಿಗೆ ಮನೆಯಲ್ಲಿ ಇರುವವರಿಗೂ ಹಾಗೂ ಸ್ವಂತ ಮನೆಯಲ್ಲಿ ಇರುವವರಿಗೂ ಸರಳಿ ಕರಣವನ್ನ ಇಂಧನ ಇಲಾಖೆ ಮಾಡಿದೆ.ಆಧಾರ್ ನಂಬರಗೆ ಮೊಬೈಲ್ ನಂಬರ್ ಲಿಂಕ್ ‌ಇರ್ಲೆಬೇಕು .ವಿದ್ಯುತ್ ಬಿಲ್‌ ಹಾಗೂ  ಆಧಾರ ಲಿಂಕ್‌ ಇರುವ ಮೊಬೈಲ್ ಕಡ್ಡಾಯ.ಈ‌ ಮೂರು ಇದ್ದರೆ‌ ಮಾತ್ರ ಅರ್ಜಿ‌‌ ಸಲ್ಲಿಸಬಹುದು .ಇವುಗಳನ್ನು ಕರ್ನಾಟಕ ಒನ್‌ ಬೆಂಗಳೂರು ಒನ್‌ ಹಾಗೂ ನಾಡ ಕಛೇರಿಗೆ ಹೋದರೆ ಸಾಕು .ಇಷ್ಟೇ ಇದ್ದರು ಅವರು ಗೃಹಜ್ಯೋತಿ ಯೋಜನೆ ಪಡೆಯಬಹುದು .ಯಾವುದೇ ಕರಾರು ಪತ್ರ ಅವಶ್ಯಕತೆ ಇಲ್ಲ.ಬೆಸ್ಕಾಂ ಸ್ಥಳೀಯ ಆಫಿಸ್ ಹಾಗೂ ಬೆಂಗಳೂರು ಒನ್‌ ಕರ್ನಾಟಕ ಒನ್‌ ನಾಡ ಕಛೇರಿ ಹಾಗೂ ಮೊಬೈಲ್ ಮೂಲಕವು ಅರ್ಜಿ ಸಲ್ಲಿಸಬಹುದು.ಬೆಳ್ಳಿಗ್ಗೆ ಬಾರದೆ ಇದ್ದರೆ ೩ ಗಂಟೆಯ ನಂತರ ಓಪನ್ ಆಗುತ್ತದೆ.ಮಧ್ಯಾಹ್ನ ಮೂರು ಗಂಟೆ ಸೇವಾ ಸಿಂಧು ಪೊರ್ಟಲ್ ನಲ್ಲಿ ಪ್ರಯತ್ನ ಮಾಡಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments