Webdunia - Bharat's app for daily news and videos

Install App

ಅಪಘಾತ ತಡೆಯಲು ಸ್ಪೀಡರ್ ಗನ್ ಅಳವಡಿಕೆ

Webdunia
ಶನಿವಾರ, 8 ಜುಲೈ 2023 (17:01 IST)
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳ ಹೆಚ್ಚಳ ಹಿನ್ನಲೆ. ಎಕ್ಸ್‌ಪ್ರೆಸ್‌ ಹೈವೇ ಅಪಘಾತಕ್ಕೆ ಕಡಿವಾಣ ಹಾಕಲು ಪೊಲೀಸ್​​ ಇಲಾಖೆ ಮುಂದಾಗಿದೆ. ಡಿಸಿ-ಎಸ್ಪಿ ನೇತೃತ್ವದಲ್ಲಿ ಹೆದ್ದಾರಿ ಪರಿಶೀಲನೆ ಮಾಡಲಾಗುತ್ತಿದೆ. ಸ್ಪೀಡರ್​​ಗನ್ ಕಾರ್ಯಾಚರಣೆ ಮೂಲಕ ಅಪಘಾತ ತಡೆಯಲು ಪೊಲೀಸರು ಮುಂದಾಗಿದ್ದಾರೆ. ಮಂಡ್ಯದ ಕೋಡಿಶೆಟ್ಟಿಪುರ ಗ್ರಾಮದ ಬಳಿ ಸ್ಪೀಡರ್​​ಗನ್ ಅಳವಡಿಕೆ ಮಾಡಲಾಗಿದ್ದು, ವಾಹನ ಚಾಲನೆ ಮಾಡುವವರು ಸ್ಪೀಡ್ ಲಿಮಿಟ್ ಅನುಸರಿಸುವಂತೆ ಮನವಿ ಮಾಡಿದ್ದಾರೆ. ಇನ್ನು ವೇಗಮಿತಿ ಉಲ್ಲಂಘಿಸಿದವರ ವಿರುದ್ದ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.. ದಂಡ ವಿಧಿಸಿ ಪ್ರಕರಣ ದಾಖಲು ಮಾಡುವ ಬಗ್ಗೆ ಎಸ್ಪಿ ಎನ್.ಯತೀಶ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments