Webdunia - Bharat's app for daily news and videos

Install App

ಮಠದ ಕೈಂಕರ್ಯಕ್ಕೆ ಉಸ್ತುವಾರಿ ನೇಮಕ

Webdunia
ಸೋಮವಾರ, 17 ಅಕ್ಟೋಬರ್ 2022 (13:29 IST)
ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲಾದಾಗಿನಿಂದ ಪೀಠಾಧಿಪತಿ ಬದಲಾವಣೆ ಕೂಗು ತಾರಕಕ್ಕೇರಿದೆ.

ಹೀಗಾಗಿ ಅದಕ್ಕೆ ಬ್ರೇಕ್ ಹಾಕಲು ಮಠದ ಪೂಜಾ ಕೈಂಕರ್ಯದ ಉಸ್ತುವಾರಿಯನ್ನಾಗಿ ಮುರುಘಾ ಶ್ರೀ ಆಪ್ತ ಶಿಷ್ಯ ಬಸವಪ್ರಭು ಶ್ರೀಗಳನ್ನು ನೇಮಿಸಲಾಗಿದೆ. ಆದರೆ ಇದರಿಂದಾಗಿ ಮುರುಘಾ ಮಠದಲ್ಲಿ ಮತ್ತಷ್ಟು ಅಸಮಾಧಾನ ಭುಗಿಲೆದ್ದಿದೆ.

ಕೋಟೆ ನಾಡು ಚಿತ್ರದುರ್ಗದ ಮುರುಘಾ ಮಠಕ್ಕೆ ತನ್ನದೇ ಆದ ಐತಿಹ್ಯವಿದೆ. ಶೂನ್ಯ ಪೀಠ ಪರಂಪರೆಯ ಮಠಕ್ಕೆ ಪೀಠಾಧಿಪತಿಯೇ ಸುಪ್ರಿಂ. ಆದರೆ ಪೋಕ್ಸೋ ಕೇಸ್ನಡಿ ಮುರುಘಾ ಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುರುಘಾ ಶ್ರೀ ವಿರುದ್ಧ ಮತ್ತೊದು ಕೇಸ್ ದಾಖಲಾದ ಬಳಿಕ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಹೆಚ್. ಏಕಾಂತಯ್ಯ ನೇತೃತ್ವದ ಲಿಂಗಾಯತ ಸಮುದಾಯದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸರ್ಕಾರದ ಗಮನ ಸೆಳೆದಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments