Webdunia - Bharat's app for daily news and videos

Install App

ಕೋರ್ಟ್ ಆದೇಶ ಬಂದ ಬಳಿಕ ನೇಮಕಾತಿ : ಮಧು ಬಂಗಾರಪ್ಪ

Webdunia
ಶುಕ್ರವಾರ, 7 ಜುಲೈ 2023 (15:27 IST)
ಬೆಂಗಳೂರು : ಶಿಕ್ಷಕರ ನೇಮಕಾತಿ ವಿಳಂಬ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ನಲ್ಲಿ ಕಳೆದ 4 ದಿನಗಳಿಂದ ಅಭ್ಯರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಥಳಕ್ಕಾಗಮಿಸಿ ಭಾವಿ ಶಿಕ್ಷಕರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಪ್ರತಿಭಟನಾ ನಿರತ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮೊದಲನೆಯದಾಗಿ ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ ನೀವೆಲ್ಲಾ ಮಕ್ಕಳನ್ನು ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತದೆ. ಸರ್ಕಾರದ ಮೇಲೆ ಇಟ್ಟಿರೋ ನಂಬಿಕೆಯನ್ನು ನೀವು ದಯವಿಟ್ಟು ಕಳೆದುಕೊಳ್ಳಬೇಡಿ ಎಂದು ಕೇಳಿಕೊಂಡರು.

ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು. ನಾನು ಕೋರ್ಟ್ಗೆ ಪ್ರಶ್ನೆ ಮಾಡಲು ಹೋಗಲ್ಲ. ನಿಮ್ಮ ಬಳಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನೀವೆಲ್ಲರೂ ಇಲ್ಲಿಂದ ದಯಮಾಡಿ ಹೊರಡಿ. ಕೋರ್ಟ್ ಆದೇಶ ಬಂದ ತಕ್ಷಣ ನಾನು ನಿಮಗೆ ನೇಮಕಾತಿ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments