Webdunia - Bharat's app for daily news and videos

Install App

ಜು.3 ರೊಳಗೆ ವಿಪಕ್ಷ ನಾಯಕರ ನೇಮಕ

Webdunia
ಶುಕ್ರವಾರ, 23 ಜೂನ್ 2023 (12:21 IST)
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜುಗಲ್ ಬಂದಿಗೆ ಸವಾಲ್ ಹಾಕುವ ವಿಪಕ್ಷ ನಾಯಕನನ್ನು ಆರಿಸ್ತೇವೆ. ಅಧಿವೇಶನ ಪ್ರಾರಂಭವಾಗುವ ಮುನ್ನವೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಬೇಕಿತ್ತು.

ಸೋಲಿನ ಪರಾಮರ್ಶೆ ಹಾಕಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕೆಂದಿರುವುದರಿಂದ ತಡವಾಗಿದೆ. ಜುಲೈ 3 ರೊಳಗೆ ಒಳ್ಳೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ. ನಮ್ಮ ರಾಷ್ಟ್ರೀಯ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ ಆಯ್ಕೆ ಮಾಡುತ್ತಾರೆ.

ನಮ್ಮ ಪಕ್ಷದಲ್ಲಿ ಒಂದು ಶಿಸ್ತು ಇದೆ. ಈ ಪ್ರಕಾರ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕ ಯಾರಾಗಬೇಕು ಎಂದು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments