ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ

Webdunia
ಭಾನುವಾರ, 7 ಆಗಸ್ಟ್ 2022 (08:43 IST)
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ವಿವಿಧ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ,

ಸಂಬಂಧಪಟ್ಟಂತೆ ಖಾಲಿಯಿರುವ ಕೆಲವು ಅಕಾಡೆಮಿಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ಅಧ್ಯಕ್ಷರನ್ನು ಹಾಗೂ ಹಲವು ಅಕಾಡೆಮಿಗಳಲ್ಲಿ ರಂಗ ಸಮಾಜದಲ್ಲಿ ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಸದಸ್ಯರನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ಹೊಸ ಸದಸ್ಯರನ್ನು ನೇಮಕ ಮಾಡಿದೆ.

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿಗೆ ಅಜಿತ್ ಬಸಾಪುರ ನೂತನ ಅಧ್ಯಕ್ಷರಾಗಿದ್ದು, ತಿಪ್ಪೇಸ್ವಾಮಿ ಹಾಗೂ ದತ್ತಾತ್ರೇಯ ಅರಳಿಕಟ್ಟಿ ನೂತನ ಸದಸ್ಯರಾಗಿದ್ದಾರೆ.
ಬೆಂಗಳೂರಿನ ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಶ್ರೀರಾಮಗೌತಮ್, ಗುರುಸಿದ್ದಪ್ಪ, ಕಮಲ್ ಅಹಮ್ಮದ್, ಶಿಲ್ಪಾ ಕಡಕಭಾವಿ ಅವರನ್ನು ಹೊಸದಾಗಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಮಂಗಳೂರಿನ ಕೊಂಕಣ ಸಾಹಿತ್ಯ ಅಕಾಡೆಮಿಗೆ ಓಂ ಗಣೇಶ್ ಹಾಗೂ ರಮೇಶ್ ಪುರಸಯ್ಯ ಅವರನ್ನು ಹೊಸದಾಗಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಮಂಗಳೂರಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರಾಗಿ ಅಬ್ದುಲ್ ರಹಿಮಾನ್, ಹೈದರಾಲಿ, ಎಂ.ಕೆ.ಮಠ, ಮಹಮ್ಮದ್ ಮುಸ್ತಫಾ ಆಯ್ಕೆ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments