Webdunia - Bharat's app for daily news and videos

Install App

ತಕ್ಕ ತನಿಖೆ, ಸೂಕ್ತ ಕ್ರಮ ಆಗಬೇಕು- ಮಾಜಿ ಸಚಿವ ಅಶ್ವಥ್ ನಾರಾಯಣ್

Webdunia
ಶನಿವಾರ, 12 ಆಗಸ್ಟ್ 2023 (13:00 IST)
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನ ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.೯ ಜನ ಬಿಬಿಎಂಪಿ ಸಿಬ್ಬಂಧಿಗಳು ಸ್ಟೇಬಲ್ ಆಗಿದ್ದಾರೆ.೨೪-೪೮ ಘಂಟೆಗಳ ಕಾಲ ಅಬ್ಸವರ್ ವೇಷನ್ ನಲ್ಲಿರುತ್ತಾರೆ.ಸಂಪೂರ್ಣವಾಗಿ ಜೀವಕ್ಕೆ ಅಪಾಯ ಇಲ್ಲ ಎಂಬುದು  ೨೪-೪೮ ಘಂಟೆಯಲ್ಲಿ ಗೊತ್ತಾಗುತ್ತೆ.ವೈದ್ಯರು ಉತ್ತಮ ಆರೋಗ್ಯ ಸೇವೆ ನೀಡ್ತಿದ್ದಾರೆ.ಈ ಘಟನೆ ಬಿಬಿಎಂಪಿ ಯಿಂದ ಆಗಬಾರದಿತ್ತು.ಸುರಕ್ಷತಾ ಕಟ್ಟಡ ಇರಬೇಕೆಂದು ಹೇಳುವ ಪಾಲಿಕೆಯಲ್ಲಿ ಹೀಗೆ ಆಗಬಾರದಿತ್ತು.ಮುಂಜಾಗೃತೆಯಿಂದ ಕಾರ್ಯಸ್ಥಳಗಳು ಇರಬೇಕು.ಇದು ಖಂಡನೀಯ ವಿಚಾರವಾಗಿದೆ.ಕುಟುಂಬದವ್ರು ನೊಂದಿದ್ದಾರೆ.ತಕ್ಕ ತನಿಖೆ, ಸೂಕ್ತ ಕ್ರಮ ಆಗಬೇಕು.ಇಂತಹ ಘಟನೆಗಳು ಮರುಕಳಿಸಬಾರದು ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments