Webdunia - Bharat's app for daily news and videos

Install App

ಹೃದಯಾಘಾತದಿಂದ ಅಪ್ಪು ಫ್ಯಾನ್ ಸಾವು

Webdunia
ಶನಿವಾರ, 22 ಅಕ್ಟೋಬರ್ 2022 (15:57 IST)
ನಿನ್ನೆ ಪುನೀತಪರ್ವ ಕಾರ್ಯಕ್ರಮ ನೋಡುವಾಗಲೇ ಅಪ್ಪು ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಬೆಂಗಳೂರಿನ ಮಲ್ಲೇಶ್ವರ ಲಿಂಕ್ ರೋಡ್​​ನಲ್ಲಿ ಈ ಘಟನೆ ನಡೆದಿದೆ. ಗಿರಿರಾಜ ಮೃತಪಟ್ಟ ಅಭಿಮಾನಿಯಾಗಿದ್ದಾನೆ. ಪ್ರತಿ ದಿನ ಅಪ್ಪು ಫೋಟೊಗೆ ಪೂಜೆ ಮಾಡ್ತಿದ್ದ ಈತ, ನಿನ್ನೆ ಪುನೀತಪರ್ವ ಕಾರ್ಯಕ್ರಮ ‌ನೋಡಿ ಬೇಜಾರಾಗಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಅಪ್ಪು ನೆನಪು ಮಾಡಿಕೊಂಡು ಅತೀವ ಭಾವುಕನಾಗಿದ್ದ ಅಭಿಮಾನಿ ಹೃದಯಾಘಾತಕ್ಕೆ ಒಳಗಾಗಿದ್ದಾನೆ. ರಾತ್ರಿ ಸುಮಾರು‌ 10.30ರ ಹೊತ್ತಿಗೆ ಬಾತ್ ರೂಂಗೆ ಹೋದವನು ಅಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಮಲ್ಲೇಶ್ವರದ K.C.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಬದುಕುಳಿಯಲಿಲ್ಲ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments