Webdunia - Bharat's app for daily news and videos

Install App

ಹೃದಯಾಘಾತದಿಂದ ಅಪ್ಪು ಫ್ಯಾನ್ ಸಾವು

Webdunia
ಶನಿವಾರ, 22 ಅಕ್ಟೋಬರ್ 2022 (15:57 IST)
ನಿನ್ನೆ ಪುನೀತಪರ್ವ ಕಾರ್ಯಕ್ರಮ ನೋಡುವಾಗಲೇ ಅಪ್ಪು ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಬೆಂಗಳೂರಿನ ಮಲ್ಲೇಶ್ವರ ಲಿಂಕ್ ರೋಡ್​​ನಲ್ಲಿ ಈ ಘಟನೆ ನಡೆದಿದೆ. ಗಿರಿರಾಜ ಮೃತಪಟ್ಟ ಅಭಿಮಾನಿಯಾಗಿದ್ದಾನೆ. ಪ್ರತಿ ದಿನ ಅಪ್ಪು ಫೋಟೊಗೆ ಪೂಜೆ ಮಾಡ್ತಿದ್ದ ಈತ, ನಿನ್ನೆ ಪುನೀತಪರ್ವ ಕಾರ್ಯಕ್ರಮ ‌ನೋಡಿ ಬೇಜಾರಾಗಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಅಪ್ಪು ನೆನಪು ಮಾಡಿಕೊಂಡು ಅತೀವ ಭಾವುಕನಾಗಿದ್ದ ಅಭಿಮಾನಿ ಹೃದಯಾಘಾತಕ್ಕೆ ಒಳಗಾಗಿದ್ದಾನೆ. ರಾತ್ರಿ ಸುಮಾರು‌ 10.30ರ ಹೊತ್ತಿಗೆ ಬಾತ್ ರೂಂಗೆ ಹೋದವನು ಅಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಮಲ್ಲೇಶ್ವರದ K.C.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಬದುಕುಳಿಯಲಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments