Webdunia - Bharat's app for daily news and videos

Install App

ಹೃದಯಾಘಾತದಿಂದ ಅಪ್ಪು ಫ್ಯಾನ್ ಸಾವು

Webdunia
ಶನಿವಾರ, 22 ಅಕ್ಟೋಬರ್ 2022 (15:57 IST)
ನಿನ್ನೆ ಪುನೀತಪರ್ವ ಕಾರ್ಯಕ್ರಮ ನೋಡುವಾಗಲೇ ಅಪ್ಪು ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಬೆಂಗಳೂರಿನ ಮಲ್ಲೇಶ್ವರ ಲಿಂಕ್ ರೋಡ್​​ನಲ್ಲಿ ಈ ಘಟನೆ ನಡೆದಿದೆ. ಗಿರಿರಾಜ ಮೃತಪಟ್ಟ ಅಭಿಮಾನಿಯಾಗಿದ್ದಾನೆ. ಪ್ರತಿ ದಿನ ಅಪ್ಪು ಫೋಟೊಗೆ ಪೂಜೆ ಮಾಡ್ತಿದ್ದ ಈತ, ನಿನ್ನೆ ಪುನೀತಪರ್ವ ಕಾರ್ಯಕ್ರಮ ‌ನೋಡಿ ಬೇಜಾರಾಗಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಅಪ್ಪು ನೆನಪು ಮಾಡಿಕೊಂಡು ಅತೀವ ಭಾವುಕನಾಗಿದ್ದ ಅಭಿಮಾನಿ ಹೃದಯಾಘಾತಕ್ಕೆ ಒಳಗಾಗಿದ್ದಾನೆ. ರಾತ್ರಿ ಸುಮಾರು‌ 10.30ರ ಹೊತ್ತಿಗೆ ಬಾತ್ ರೂಂಗೆ ಹೋದವನು ಅಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಮಲ್ಲೇಶ್ವರದ K.C.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಬದುಕುಳಿಯಲಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments