Webdunia - Bharat's app for daily news and videos

Install App

ಮೈಸೂರು ದಸರಾ ಉತ್ಸವದಲ್ಲಿ ಅಪ್ಪು

Webdunia
ಮಂಗಳವಾರ, 4 ಅಕ್ಟೋಬರ್ 2022 (15:14 IST)
ನೂರಾರು ಕಲಾವಿದರು ಸ್ತಬ್ದಚಿತ್ರ ನಿರ್ಮಾಣದ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಶೇಕಡಾ 80 ರಷ್ಟು ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ತಬ್ದಚಿತ್ರಗಳ ಮೂಲಕ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿವೆ. ಪ್ರತೀ ಜಿಲ್ಲೆಗಳ ಪ್ರತಿ ಜಿಲ್ಲೆಗಳ ಐತಿಹಾಸಿಕ , ಪ್ರಾಕೃತಿಕ, ಭೌಗೋಳಿಕ ಮತ್ತು ಪಾರಂಪರಿಕಗಳನ್ನು ಒಳಗೊಂಡಿರುವ ಸ್ತಬ್ದಚಿತ್ರಗಳಿಗೆ ಆದ್ಯತೆ ನೀಡಲಾಗುತ್ತಿದೆ.
 
ಪ್ರತಿ ಜಿಲ್ಲೆಯ ಸ್ತಬ್ದಚಿತ್ರದ ಜೊತೆಗೆ ಇದರ ಉಪಸಮಿತಿಯಿಂದ, ಮೈಸೂರು ವಿಶ್ವ ವಿದ್ಯಾನಿಲಯ, ಚೆಸ್ಕಾಂ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ,ಕೌಶಲ್ಯ ಕರ್ನಾಟಕ, ಕೆಎಂಎಫ್‌, ಕಾವೇರಿ ನಿರಾವರಿ ನಿಗಮ,ಆಜಾದಿ ಕಾ ಅಮೃತ ಮಹೋತ್ಸವ ಸಾರುವ ಸ್ತಬ್ದಚಿತ್ರದ ಮೂಲಕ ಕ್ಷೇತ್ರದ ಸಾಧನೆಗಳನ್ನು ಅಕ್ಟೋಬರ್‌ 5 ರಂದು ಜನರ ಮುಂದೆ ಪ್ರದರ್ಶಿಸಲಾಗುತ್ತದೆ.
ಚಾಮರಾಜನಗರದಿಂದ ಅಪ್ಪು ಮುಖದ ಸ್ತಬ್ದಚಿತ್ರ ಪ್ರಮುಖ ಆಕರ್ಷಣೆಯಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments