Webdunia - Bharat's app for daily news and videos

Install App

ಅಪ್ಪು ಮಹೋತ್ಸವ ಪಾದಯಾತ್ರೆ

Webdunia
ಭಾನುವಾರ, 12 ಡಿಸೆಂಬರ್ 2021 (14:05 IST)
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಕಟ್ಟಾಭಿಮಾನಿಗಳಿಂದ ಕಾಲ್ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಚಿವ ವಿ. ಸೋಮಣ್ಣ & ಸಚಿವ ಕೆ. ಗೋಪಾಲಯ್ಯ ಅವರು ಜ್ಯೋತಿ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿದರು.ಮಾಗಡಿ ರಸ್ತೆಯ ಹೌಸಿಂಗ್ ಬೋರ್ಡ್ ನಿಂದ ಕಂಠೀರವ ಸ್ಟುಡಿಯೋವರೆಗೆ ಅಭಿಮಾನಿಗಳು ಪಾದಯಾತ್ರೆ ಮಾಡಲಿದ್ದು,
 
ಅಪ್ಪು ಸಮಾಧಿಯಲ್ಲಿ ನಮನ ಸಲ್ಲಿಸಿದ್ದಾರೆ. ಹೀಗಾಗಲೇ ನೂರಾರು ಜನ ಅಪ್ಪು ಅಭಿಮಾನಿಗಳು, ದೂರದ ಊರುಗಳಿಂದ ಬೆಂಗಳೂರಿಗೆ ತಲುಪಿ ಗೌರವ ನಮನ ಸಲ್ಲಿದ್ದಾರೆ. ಅದರಂತೆ ಇಂದು ಸಹಾ ಅಪ್ಪು ಅಭಿಮಾನಿಗಳಿಂದ ಕಂಠೀರವ ಸ್ಟುಡಿಯೋ ವರೆಗೆ ಪಾದಯಾತ್ರೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

Viral video ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಹಿಗ್ಗಾ ಮುಗ್ಗಾ ಥಳಿತ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments