Webdunia - Bharat's app for daily news and videos

Install App

ಏಪ್ರಿಲ್ 1ಕ್ಕೆ ಗ್ರಾಹಕರಿಗೆ ಕರೆಂಟ್ ಶಾಕ್

Webdunia
ಬುಧವಾರ, 23 ಮಾರ್ಚ್ 2022 (15:47 IST)
ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏಕೆಯಾಗಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯಾಗುವ ನಿರೀಕ್ಷೆ ಇದೆ.
ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ) ಈಗಾಗಲೇ ಫೆಬ್ರವರಿ 14 ರಿಂದ 28ರ ತನಕ ಎಸ್ಕಾಂಗಳಲ್ಲಿ ವಿದ್ಯುತ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮಾಡಿದೆ. ಎಲ್ಲಾ ಎಸ್ಕಾಂಗಳು ಸಹ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments