Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ಆಗಸ್ಟ್ 21ರಿಂದ ಆರಾಧನಾ ಮಹೋತ್ಸವ!

Webdunia
ಗುರುವಾರ, 19 ಆಗಸ್ಟ್ 2021 (14:45 IST)
ಶ್ರೀ ರಾಘವೇಂದ್ರ ಸ್ವಾಮಿಯ 35 0ನೇ ಆರಾಧನಾ ಮಹೋತ್ಸವವನ್ನು ‌ಮಂತ್ರಾಲಯದಲ್ಲಿ ಆಗಸ್ಟ್‌ 21 ರಿಂದ 27ವರೆಗೆ ಆರಾಧನಾ ಮಹೋತ್ಸವ ಹಮ್ಮಿಕೊಳ್ಳಲಾದೆ.
ಈ ವೇಳೆ ಕೋವಿಡ್ 19 ನಿಂದ ಸಾರ್ವಜನಿಕರರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ನಿಯಮದಂತೆ ‌ಆರಾಧನಾ ಮಹೋತ್ಸವವನ್ನು ಆಯೋಜನೆ ‌ಮಾಡಲಾಗಿದೆ.
ರಾಯರ ಆರಾಧನಾ ‌ಮಹೋತ್ಸವದ ವೇಳೆ ಸ್ಯಾನಿಟೈಜರ್ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ರಾಯರ ದರ್ಶನಕ್ಕೆ ಬರುವ ಭಕ್ತಾದಿಗಳಿಳು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜೀಕ ಅಂತರ ಕಾಪಾಡಲು ‌ಶ್ರೀಮಠದಲ್ಲಿ ವ್ಯವಸ್ಥೆ ‌ಮಾಡಲಾಗಿದೆ. ಅಷ್ಟೇ ಅಲ್ಲದೇ ಶ್ರೀಮಠದ ಆವರಣದಲ್ಲಿ ಆ್ಯಂಬುಲೇನ್ಸ್ ಹಾಗೂ ಕ್ಲಿನಿಕ್ ಇರಲಿದ್ದು, ಶ್ರೀಮಠಕ್ಕೆ ಬರುವ ಭಕ್ತರಿಗೆ ತೊಂದರೆ ಆಗದಂತೆ ಸಕಲ ವ್ಯವಸ್ಥೆ ‌ಕಲ್ಪಿಸಲಾಗಿದೆ.
ತುಂಗಭದ್ರಾ ‌ನದಿ ತೀರದಲ್ಲಿ ‌ಸ್ನಾನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದ್ದು, ವಾಹನಗಳ ಪಾರ್ಕಿಂಗ್ ‌ಗಾಗಿ ವಿಶೇಷ ಸ್ಥಳ ಗುರುತಿಸಲಾಗಿದೆ. ಇನ್ನು, ಶ್ರೀ ಮಠಕ್ಕೆ ಬರುವ ಭಕ್ತರಿಗೆ ಊಟ ಮತ್ತು ಪ್ರಸಾದ ವ್ಯವಸ್ಥೆ ಇರಲಿದೆ ಪರಿಮಳ ಪ್ರಸಾದ ಕೌಂಟರ್ ಗಳು ತೆರೆಯಲಾಗಿದೆ. ಒಟ್ಟಾರೆಯಾಗಿ ಕೋವಿಡ್ ನಿಯಮದಂತೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ‌ಮಹೋತ್ಸವ ನಡೆಯಲಿದೆ ಎಂದು ಶ್ರೀಮಠದ ಪೀಠಾಧಿಪತಿ ‌ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments