Webdunia - Bharat's app for daily news and videos

Install App

ಸದನದಲ್ಲಿ ಹಾಸಿಗೆ ಕೇಳಿದ ಆರಗ ಜ್ಞಾನೇಂದ್ರ

geetha
ಸೋಮವಾರ, 19 ಫೆಬ್ರವರಿ 2024 (21:16 IST)
ಬೆಂಗಳೂರು : ಹಾಸಿಗೆ ದಿಂಬು ನೀಡಿ ಎಂದು ಸದನದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡ ಸನ್ನಿವೇಶ ಸೋಮವಾರ ಅಧಿವೇಶನದ ವೇಳೆ ನಡೆಯಿತು.ಸದನದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಮಧ್ಯಾಹ್ನ ಊಟಕ್ಕೆಂದು ಹೊರಹೋದವರು ವಾಪಸ್‌ ಬರುವುದೇ ಇಲ್ಲ ಎಂದು ಆಕ್ಷೇಪಿಸಿದ ಸಭಾಪತಿ ಯು.ಟಿ ಖಾದರ್‌ ಸದಸ್ಯರ ವರ್ತನೆಯನ್ನು ಸುಧಾರಿಸಿಕೊಳ್ಳಬೇಕು ಎಂದರು. ಊಟಕ್ಕೆ ಯಾರೂ ಹೊರಗೆ ಹೋಗುವುದು ಬೇಡ. ಇಡೀ ಬೆಂಗಳೂರಿನಲ್ಲಿಯೇ ಎಲ್ಲೂ ಸಿಗದ ಅತ್ಯುತ್ತಮ ಸಸ್ಯಾಹಾರಿ ಊಟದ ವ್ಯವಸ್ಥೆಯನ್ನು ವಿಧಾನಸೌಧದಲ್ಲೇ ಮಾಡಲಾಗಿದೆ. ಹೀಗಾಗಿ ಊಟಕ್ಕೆ ಹೊರ ಹೋಗುವ ಅವಶ್ಯಕತೆಯಿಲ್ಲ ಎಂದರು. 

ಈ ವೇಳೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ, ಊಟವಾದ ಬಳಿಕ ಒಳ್ಳೆಯ ಹಾಸಿಗೆ ಮತ್ತಿತರ ವ್ಯವಸ್ಥೆಯನ್ನೂ ಸಹ ಮಾಡಿಬಿಡಿ. ನಾವೆಲ್ಲರೂ ನಿಮಗೆ ಆಶೀರ್ವದಿಸುತ್ತೇವೆ ಎಂದು ಚಟಾಕಿ ಹಾರಿಸಿದರು. ಈ ಸಲಹೆಯನ್ನು ಉಪೇಕ್ಷಿಸಿದ ಯು.ಟಿ.ಖಾದರ್‌, ನಸುನಕ್ಕು ಪ್ರಶ್ನೋತ್ತರವನ್ನು ಕೈಗೆತ್ತಿಕೊಂಡರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments