Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆರಗ ಜ್ಞಾನೇಂದ್ರ ಸೂಚನೆ

Webdunia
ಗುರುವಾರ, 25 ಆಗಸ್ಟ್ 2022 (16:21 IST)
ಗಣೇಶೋತ್ಸವದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಭದ್ರತೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳೂ ನಡೆಯಬಾರದು ಎಂದು ಸಚಿವರು ಸೂಚಿಸಿದರು.
 
ಇದೇ ವೇಳೆ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಮಾಹಿತಿ ಪಡೆದುಕೊಂಡರು. ಚಾಮರಾಜಪೇಟೆ ಮೈದಾನ ಸುತ್ತಮುತ್ತ ಭದ್ರತೆ ಹೆಚ್ಚಿಸಬೇಕು ಎಂದು
ಸೂಚಿಸಿದರು.
 
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಕಮಿಷನರ್ ಪ್ರತಾಪ್‌ ರೆಡ್ಡಿ, ವಿವಿಧ ವಿಭಾಗಗಳ ಉಪ ಪೊಲೀಸ್‌ ಆಯಕ್ತರು ಹಾಗೂ ಇನ್‌ಸ್ಪೆಕ್ಟರ್‌ಗಳು ಸಭೆಯಲ್ಲಿ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments