Webdunia - Bharat's app for daily news and videos

Install App

ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

Webdunia
ಮಂಗಳವಾರ, 17 ಜನವರಿ 2023 (07:09 IST)
ಬೆಂಗಳೂರು : ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.

ಸ್ಯಾಂಟ್ರೋ ರವಿ ಪರ ವಕೀಲರು ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇನ್ನು, ನಟೋರಿಯಸ್ ಕ್ರಿಮಿನಲ್ನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದರು? ಸೂಕ್ತ ತನಿಖೆಗೆ ಒಳಪಡಿಸಬೇಕು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಮಧ್ಯೆ, ಆರಗ ಜ್ಞಾನೇಂದ್ರ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇರುಮುಡಿ ಹೊತ್ತು ಶಬರಿ ಮಲೆಗೆ ಸೆಕ್ಯೂರಿಟಿ ಜೊತೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ಮುಂದಿನ ಸುದ್ದಿ
Show comments