'ಅರಕಲಗೂಡು ಕ್ಯಾಂಡಿಡೇಟ್ ಅಲ್ಲ'

Webdunia
ಸೋಮವಾರ, 18 ಏಪ್ರಿಲ್ 2022 (18:28 IST)
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ ಎದ್ದಿದ್ದು, ಇದಕ್ಕೆ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ., ನಾನು ಇಲ್ಲಿಯ ಕ್ಯಾಂಡಿಡೇಟ್ ಅಲ್ಲ. ನಾನು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಇದಕ್ಕಿಂತ ಸ್ಪೆಸಿಫಿಕ್ಕಾಗಿ ಏನು ಹೇಳಲಿ ಎಂದು ಜನರ ಊಹೆಯನ್ನು ಅಲ್ಲಗಳೆದಿದ್ದಾರೆ. ಇದೇ ವೇಳೆ, ನನಗೆ ಇರುವ ಮಾಹಿತಿ ಪ್ರಕಾರ ಅವಧಿಗೂ ಮೊದಲು ಚುನಾವಣೆ ನಡೆಯಲ್ಲ. 2023ರ ಏಪ್ರಿಲ್, ಮೇ ತಿಂಗಳಿನಲ್ಲೇ ಚುನಾವಣೆ ನಡೆಯುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಸರ್ವೇ ನಡೆಸುತ್ತೇವೆ. ಯಾರು ಗೆಲ್ಲುತ್ತಾರೋ, ಜನಾಭಿಪ್ರಾಯ ಯಾರ ಪರವಾಗಿರುತ್ತದೆಯೋ ಅವರಿಗೇ ಟಿಕೆಟ್ ಕೊಡಿಸುತ್ತೇವೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments