Webdunia - Bharat's app for daily news and videos

Install App

ಬಿಜೆಪಿಯವರನ್ನು ಸೆಳೆಯುವ ಕೆಲಸದಲ್ಲಿ ಸರ್ಕಾರದೊಂದಿಗೆ ಬಿಜೆಪಿಯ ನಾಯಕರು ಶಾಮೀಲು-ಬೊಸ ಬಾಂಬ್ ಸಿಡಿಸಿದ ಅರವಿಂದ್ ಲಿಂಬಾವಳಿ

Webdunia
ಸೋಮವಾರ, 22 ಜುಲೈ 2019 (13:57 IST)
ಬೆಂಗಳೂರು : ರಾಜ್ಯ ಸರ್ಕಾರ ಪಿತೂರಿ ನಡೆಸುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಬಿಜೆಪಿಯ ನಾಯಕರೂ ಕೂಡ ಈ ಪಿತೂರಿಯ ಭಾಗವಾಗಿದ್ಧಾರೆಂದು ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ ಅವರು ಬಾಂಬ್ ಸಿಡಿಸಿದ್ದಾರೆ.



ಮುಖ್ಯಮಂತ್ರಿಗಳ ವಿಶ್ವಾಸ ಮತ ಯಾಚನೆ ಇವತ್ತು ನಡೆಯುತ್ತೆ, ಆವತ್ತು ನಡೆಯುತ್ತೆ ಎಂಬ ಖಚಿತತೆ ಇನ್ನೂ ಸಿಕ್ಕಿಲ್ಲ. ಬಹುತೇಕ ಅತೃಪ್ತ ಶಾಸಕರು ಒಗ್ಗಟ್ಟಿನಿಂದಿದ್ದು ಸದನಕ್ಕೆ ಬರುವುದಿಲ್ಲ ಆದರೂ ಕೇಸರಿ ಪಾಳಯದಲ್ಲಿ ಆತಂಕದ ಛಾಯೆ ಸ್ವಲ್ಪ ಮಟ್ಟಕ್ಕೆ ಇದ್ದೇ ಇದೆ. ಸರ್ಕಾರದಿಂದ ಬಿಜೆಪಿಯ ಮೇಲೆಯೇ ಆಪರೇಷನ್ ನಡೆಯುವ ಸುದ್ದಿಗಳೂ ಇವೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

 

ರಾಜ್ಯ ಸರ್ಕಾರ ಪಿತೂರಿ ನಡೆಸುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಸಚಿವರೊಬ್ಬರು ದೂರವಾಣಿ ಕರೆ ಮಾಡಿ ತನ್ನನ್ನೂ ಸೆಳೆಯಲು ಯತ್ನಿಸಿದರು. ಬಿಜೆಪಿಯ ನಾಯಕರೂ ಕೂಡ ಈ ಪಿತೂರಿಯ ಭಾಗವಾಗಿದ್ಧಾರೆ. ಬಿಜೆಪಿಯ ಒಂದಿಬ್ಬರು ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಸಂದರ್ಭ ಬಂದಾಗ ಎಲ್ಲಾ ವಿವರಗಳನ್ನ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments