Webdunia - Bharat's app for daily news and videos

Install App

ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಅರ್ಚನಾ ಕಾಮತ್

Sampriya
ಮಂಗಳವಾರ, 17 ಸೆಪ್ಟಂಬರ್ 2024 (15:03 IST)
Photo Courtesy X
ಉಡುಪಿ: ಸಂಬಂಧಿ ಮಹಿಳೆಯೊಬ್ಬರ ಜೀವ ಉಳಿಸಲು ಹೋಗಿ ಸಣ್ಣ ಪ್ರಾಯದ ಶಿಕ್ಷಕಿಯೊಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

ಮೃತ ಶಿಕ್ಷಕಿಯನ್ನು ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕಾಲೇಜುವೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ, ಪರೋಪಕಾರಿಯಾಗಿದ್ದರು.

ತನ್ನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಅದರಂತೆ  ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅರ್ಚನಾ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ತನ್ನ ಪ್ರಾಣ ಕಳೆದುಕೊಂಡಿದ್ದಾರೆ.  

ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments