Webdunia - Bharat's app for daily news and videos

Install App

ಅನೈತಿಕ ಸಂಬಂಧದಿಂದ ಹುದ್ದೆ ಕಳೆದುಕೊಂಡ ಆರ್ಚಕ

Webdunia
ಶನಿವಾರ, 25 ನವೆಂಬರ್ 2017 (08:44 IST)
ದೇವಸ್ಥಾನದ ಆರ್ಚಕ ಮಹಿಳೆಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಆರ್ಚಕನನ್ನು ದೇವಸ್ಥಾನದ ಆರ್ಚಕ ಸ್ಥಾನದಿಂದ ಹೊರಹಾಕಲಾಗಿದೆ.

ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದ ಆರ್ಚಕ ವಿದ್ಯಾದಾಸ ಬಾಬಾ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಫೋಟೋಗಳು ವೈರಲ್ ಆಗಿದ್ದರಿಂದ ಆರ್ಚಕನಿಂದ ದೇವಸ್ಥಾನ ಅಪವಿತ್ರವಾಗಿದೆ ಎಂದು ಟ್ರಸ್ಟಿಗಳು ಸಭೆ ನಡೆಸಿ ಆರ್ಚಕನನ್ನು ತೆಗೆದು ಹಾಕಿದ್ದಾರೆ.

ಈ ಕುರಿತು ಆರ್ಚಕ, ತಮ್ಮ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಹೇಳಿಕೊಂಡಿದ್ದಾರೆ.

ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನ ಬಹಳ ಪ್ರಸಿದ್ಧವಾದ ದೇವಾಲಯವಾಗಿದ್ದು ದೇಶದ ವಿವಿಧ ಭಾಗಗಳಲ್ಲಿ ಭಕ್ತರು ಇದ್ದಾರೆ. ಗಣ್ಯರು ಕೂಡ ಈ ದೇವಸ್ಥಾನಕ್ಕೆ ನಡೆದುಕೊಳ್ಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments