Webdunia - Bharat's app for daily news and videos

Install App

ಅಳಿವಿನಂಚಿನಲ್ಲಿವೆಯಾ ಅಂಗನವಾಡಿ ಕೇಂದ್ರಗಳು

Webdunia
ಮಂಗಳವಾರ, 18 ಜುಲೈ 2023 (17:50 IST)
ಖಾಸಗಿ ಶಾಲೆಗಳ ಗುಂಗಿನಲ್ಲಿ ಪೋಷಕರು ಇದ್ದು, ಅಂಗನವಾಡಿ ಕೇಂದ್ರಗಳು ಅಳಿವಿನಂಚಿನಲ್ಲಿವೆ. ಅಂಗನವಾಡಿ ಸೇರುತ್ತಿರೋ ಮಕ್ಕಳ ಸಂಖ್ಯೆ ತೀರ ಕಡಿಮೆಯಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಕೇವಲ ಬಾಣಂತಿಯರ ಹಾಗೂ ಗರ್ಭಿಣಿಯರ ಪೋಷಣಾ ಕೇಂದ್ರವಾಗುತ್ತಿದೆ. ಮಕ್ಕಳಿಲ್ಲದೆ ಅದೆಷ್ಟೋ ಅಂಗನವಾಡಿ ಕೇಂದ್ರಗಳು ಖಾಲಿ‌ ಹೊಡೆಯತ್ತಿವೆ. ಮುರಿದ ಬಾಗಿಲು, ಗೋಡೆ ‌ನೋಡಿ ಪೋಷಕರಿಗೂ ಅಂಗನವಾಡಿ ಕೇಂದ್ರಗಳ ಮೇಲೆ ಭಯ ಶುರುವಾಗಿದೆ. ಹೀಗಾಗಿ ಪೋಷಕರು ಸುಸಜ್ಜಿತ ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಆತಂಕ ಹೆಚ್ಚಾಗಿದ್ದು, ಸದೃಢ ಕಟ್ಟಡ ನಿರ್ಮಾಣ ‌ಮಾಡಿಕೊಡಲು ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಮಾಡುವಂತೆ ಕಾರ್ಯಕರ್ತೆ ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments