Webdunia - Bharat's app for daily news and videos

Install App

ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋಕೆ ಇದ್ದಾರಾ? ಎಂದ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (19:54 IST)

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದ್ದು, ನೂತನ ಸಚಿವರು ಅಧಿಕಾರಿಗಳನ್ನು ಸಮಯ ಸಿಕ್ಕಾಗಲೆಲ್ಲಾ ಹಿಗ್ಗಾ ಮುಗ್ಗಾ ಝಾಡಿಸುತ್ತಿದ್ದಾರೆ.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋದಕ್ಕೆ ಇದ್ದಾರಾ? ಅಂತ ಪ್ರಶ್ನೆ ಮಾಡಿದ್ದಾರೆ.

ಕೆಡಿಪಿ ಸಭೆಗೆ ಸಹಾಯಕರು ಬಂದಿದ್ದರು. ಕೆಲವು ಇಲಾಖೆಗಳ ಮುಖ್ಯ ಅಧಿಕಾರಿಗಳು ಬಂದೇ ಇರಲಿಲ್ಲ. ಇದು ಮಾಧುಸ್ವಾಮಿ ಕೋಪಕ್ಕೆ ಕಾರಣವಾಯಿತು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಸಚಿವರು, ಸಹಾಯಕ ಅಧಿಕಾರಿಗಳನ್ನು ಸಭೆಯಿಂದ ಸಭೆಯಿಂದ ಹೊರಹೋಗುವಂತೆ ಎಚ್ಚರಿಕೆ ನೀಡಿದ್ರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments