Webdunia - Bharat's app for daily news and videos

Install App

ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋಕೆ ಇದ್ದಾರಾ? ಎಂದ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (19:54 IST)

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದ್ದು, ನೂತನ ಸಚಿವರು ಅಧಿಕಾರಿಗಳನ್ನು ಸಮಯ ಸಿಕ್ಕಾಗಲೆಲ್ಲಾ ಹಿಗ್ಗಾ ಮುಗ್ಗಾ ಝಾಡಿಸುತ್ತಿದ್ದಾರೆ.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋದಕ್ಕೆ ಇದ್ದಾರಾ? ಅಂತ ಪ್ರಶ್ನೆ ಮಾಡಿದ್ದಾರೆ.

ಕೆಡಿಪಿ ಸಭೆಗೆ ಸಹಾಯಕರು ಬಂದಿದ್ದರು. ಕೆಲವು ಇಲಾಖೆಗಳ ಮುಖ್ಯ ಅಧಿಕಾರಿಗಳು ಬಂದೇ ಇರಲಿಲ್ಲ. ಇದು ಮಾಧುಸ್ವಾಮಿ ಕೋಪಕ್ಕೆ ಕಾರಣವಾಯಿತು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಸಚಿವರು, ಸಹಾಯಕ ಅಧಿಕಾರಿಗಳನ್ನು ಸಭೆಯಿಂದ ಸಭೆಯಿಂದ ಹೊರಹೋಗುವಂತೆ ಎಚ್ಚರಿಕೆ ನೀಡಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments