ಮುಂಬೈ ಕನ್ನಡಿಗರ ಕಷ್ಟ ಸುಖ ಕೇಳಿದ್ಯಾರು?

Webdunia
ಶುಕ್ರವಾರ, 29 ಮೇ 2020 (17:37 IST)
ಮುಂಬೈನಿಂದ ಬಂದು ಕೊರೊನಾ ತಡೆಗಾಗಿ ಇರುವ ಕ್ವಾರಂಟೈನ್ ನಲ್ಲಿರುವ ಕನ್ನಡಿಗರ ಕಷ್ಟ, ಸುಖವನ್ನು ಈ ಅಧಿಕಾರಿ ಕೇಳಿದ್ದಾರೆ.

ಕೃಷ್ಣರಾಜಪೇಟೆ ತಾಲ್ಲೂಕಿನ ಗಡಿ ಗ್ರಾಮವಾದ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಸಾಂಸ್ಥಿಕ ಹೋಂ ಕ್ವಾರಂಟೈನ್ ಆಗಿರುವ 250 ಕ್ಕೂ ಹೆಚ್ಚಿನ ಮುಂಬೈ ಕನ್ನಡಿಗರ ಆರೋಗ್ಯ ವಿಚಾರಿಸಿದ್ದಾರೆ.

ಮುಂಬೈ ಹಾಗೂ ನಮ್ಮ ಮಂಡ್ಯದ ಊಟ, ತಿಂಡಿಗಳ ಆಹಾರದ ರುಚಿಯಲ್ಲಿ ತುಂಬಾ ವ್ಯತ್ಯಾಸವಿದೆ. ಊಟದ ತಯಾರಿಕೆಗೆ ಸ್ವಲ್ಪ ಸಪ್ಪೆ ಮಸಾಲೆ ಪದಾರ್ಥಗಳನ್ನು ಕಡಿಮೆ ಹಾಕಿದ್ದರೂ ನಮ್ಮ ಗ್ರಾಮೀಣ ಸೊಗಡಿನ ಮುದ್ದೆ ಸೊಪ್ಪಿನ ಸಾರು ಹಾಗೂ ತರಕಾರಿಗಳ ಊಟ ತುಂಬಾ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರವಾಗಿದ್ದು ಹೈಜನಿಕ್ ಆಗಿದೆ.

ಅತ್ಯುತ್ತಮವಾದ ಪರಿಸರದಲ್ಲಿರುವ ಕಟ್ಟಡದಲ್ಲಿ ಹೋಂ ಕ್ವಾರಂಟೈನ್ ಆಗಿರುವ ನಿಮಗೆ ಆತ್ಮಶಕ್ತಿ ಹೆಚ್ಚಾಗಲು ಒಳ್ಳೆಯ ಗಾಳಿ, ಅತ್ಯುತ್ತಮ ವಾತಾವರಣವಿದೆ. ಕೊರೊನಾ ಯುದ್ಧದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದಿದ್ದಾರೆ ಜಿಲ್ಲಾಧಿಕಾರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ನರೇಗಾ ಯೋಜನೆಯ ಹೆಸರು ಬದಲಾವಣೆಗೆ ಹೊಸ ಮಸೂದೆ: ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments