Webdunia - Bharat's app for daily news and videos

Install App

ಮುಂಬೈ ಕನ್ನಡಿಗರ ಕಷ್ಟ ಸುಖ ಕೇಳಿದ್ಯಾರು?

Webdunia
ಶುಕ್ರವಾರ, 29 ಮೇ 2020 (17:37 IST)
ಮುಂಬೈನಿಂದ ಬಂದು ಕೊರೊನಾ ತಡೆಗಾಗಿ ಇರುವ ಕ್ವಾರಂಟೈನ್ ನಲ್ಲಿರುವ ಕನ್ನಡಿಗರ ಕಷ್ಟ, ಸುಖವನ್ನು ಈ ಅಧಿಕಾರಿ ಕೇಳಿದ್ದಾರೆ.

ಕೃಷ್ಣರಾಜಪೇಟೆ ತಾಲ್ಲೂಕಿನ ಗಡಿ ಗ್ರಾಮವಾದ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಸಾಂಸ್ಥಿಕ ಹೋಂ ಕ್ವಾರಂಟೈನ್ ಆಗಿರುವ 250 ಕ್ಕೂ ಹೆಚ್ಚಿನ ಮುಂಬೈ ಕನ್ನಡಿಗರ ಆರೋಗ್ಯ ವಿಚಾರಿಸಿದ್ದಾರೆ.

ಮುಂಬೈ ಹಾಗೂ ನಮ್ಮ ಮಂಡ್ಯದ ಊಟ, ತಿಂಡಿಗಳ ಆಹಾರದ ರುಚಿಯಲ್ಲಿ ತುಂಬಾ ವ್ಯತ್ಯಾಸವಿದೆ. ಊಟದ ತಯಾರಿಕೆಗೆ ಸ್ವಲ್ಪ ಸಪ್ಪೆ ಮಸಾಲೆ ಪದಾರ್ಥಗಳನ್ನು ಕಡಿಮೆ ಹಾಕಿದ್ದರೂ ನಮ್ಮ ಗ್ರಾಮೀಣ ಸೊಗಡಿನ ಮುದ್ದೆ ಸೊಪ್ಪಿನ ಸಾರು ಹಾಗೂ ತರಕಾರಿಗಳ ಊಟ ತುಂಬಾ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರವಾಗಿದ್ದು ಹೈಜನಿಕ್ ಆಗಿದೆ.

ಅತ್ಯುತ್ತಮವಾದ ಪರಿಸರದಲ್ಲಿರುವ ಕಟ್ಟಡದಲ್ಲಿ ಹೋಂ ಕ್ವಾರಂಟೈನ್ ಆಗಿರುವ ನಿಮಗೆ ಆತ್ಮಶಕ್ತಿ ಹೆಚ್ಚಾಗಲು ಒಳ್ಳೆಯ ಗಾಳಿ, ಅತ್ಯುತ್ತಮ ವಾತಾವರಣವಿದೆ. ಕೊರೊನಾ ಯುದ್ಧದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದಿದ್ದಾರೆ ಜಿಲ್ಲಾಧಿಕಾರಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments