ವಿದ್ಯಾರ್ಥಿಗಳ ಟೆರರಿಸ್ಟ್ ಗಳಾ? ಡಿಕೆ ಶಿವಕುಮಾರ್ ಆಕ್ರೋಶ

Webdunia
ಭಾನುವಾರ, 19 ಜೂನ್ 2022 (14:03 IST)

ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ಹಿನ್ನೆಲೆಯಲ್ಲಿ ಅವರು ಹೋಗುವ ರಸ್ತೆ ಮಾರ್ಗದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಎಲ್ಲಿಗೆ ಬೇಕಾದರೂ ಬಂದು ಹೋಗಲಿ ನಮಗೇನು? ಅದು ಅವರ ಪಕ್ಷದ ಅನುಕೂಲಕ್ಕೆ ಮಾಡುತ್ತಿರುವ ಕಾರ್ಯಕ್ರಮ. ಆದರೆ ಇದರಿಂದ ಜನರಿಗೆ ಯಾಕೆ ಅನಾನುಕೂಲ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.

ಮೋದಿ ಅವರಿಗೆ ಏನು ಭದ್ರತೆ ಬೇಕೋ ಅದನ್ನು ಕೊಡಲಿ. ಬೇಕಾದರೆ ರೋಡ್ ಶೋ ಮಾಡಲಿ. ಆದರೆ ವಿದ್ಯಾರ್ಥಿಗಳನ್ನು ಯಾಕೆ ಅನುಮಾನದಿಂದ ನೋಡುತ್ತಿರಿ? ನಿಮ್ಮ ಅನುಕೂಲಕ್ಕೆ ಜನರಿಗೆ ಯಾಕೆ ತೊಂದರೆ ಕೊಡುತ್ತೀರಿ ಎಂದು ಅವರು ಕೇಳಿದರು.

ರಾಜ್ಯದಲ್ಲಿ 40 ಪರ್ಸೆಂಟ್ ಸರಕಾರ ಎಂದು ಜನರು ಆರೋಪಿಸುತ್ತಿದ್ದಾರೆ. ಇದರ ಬಗ್ಗೆ ಮೋದಿ ಮಾತನಾಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments