Webdunia - Bharat's app for daily news and videos

Install App

ಪಕ್ಷಾಂತರಿಗಳು ನಾಯಿಗಿಂತ ಕಡೆ ಎಂದೋರಾರು?

Webdunia
ಭಾನುವಾರ, 28 ಏಪ್ರಿಲ್ 2019 (17:36 IST)
ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡೋರು ನಾಯಿಗಳಿಗಿಂತ ಕಡೆ. ಹೀಗಂತ ಮಾಜಿ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷಾಂತರ‌ ಮಾಡುವವರು ನಾಯಿಗಳಿಗಿಂತ ಕಡೆಯಾಗಿದ್ದಾರೆ. ಹೀಗಂತ ಮೈಸೂರಿನಲ್ಲಿ ಮಾಜಿ ಶಾಸಕ ವಾಟಾಳ್ ನಾಗರಾಜ್ ದೂರಿದ್ದಾರೆ.

ಪಕ್ಷಾಂತರ ಮಾಡುವ ರಾಜಕೀಯ ನಾಯಕರ ವಿರುದ್ಧ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದ್ರು. ಮೈಸೂರು ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದ ಅವರು, ಪಕ್ಷಾಂತರ ಮಾಡುವ ನಾಯಕರಿಗೆ 10 ವರ್ಷ ಪಕ್ಷದಿಂದ ವಜಾ ಮಾಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಬೇಕು ಎಂದರು.

ಚುನಾವಣೆಗೆ ರಾಜ್ಯದಲ್ಲಿ ಎಲ್ಲಾ ಪಕ್ಷದವರು ನಾಲ್ಕು ಸಾವಿರ ಕೋಟಿಗೂ ಹೆಚ್ಚು  ಹಣ ಖರ್ಚು ಮಾಡಿದ್ದಾರೆ. ಆದರೂ ಚುನಾವಣಾ ಆಯೋಗ ಕುರುಡಾಗಿದೆ ಎಂದಿದ್ದಾರೆ. ಈ ಚುನಾವಣೆಯನ್ನ ರದ್ದು ಮಾಡಿ ಮತ್ತೆ ಚುನಾವಣೆ ನಡೆಸಬೇಕು.

ಈಗ ನಡೆಯುತ್ತಿರುವ ಚುನಾವಣೆ ಹಣ, ಜಾತಿ ಬಲದ ಮೇಲೆ ನಡೆಯುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments