ಕೇಂದ್ರ ಬರ ಅಧ್ಯಯನ ತಂಡಕ್ಕೆ ಬೆವರಿಳಿಸಿದವರಾರು?

Webdunia
ಗುರುವಾರ, 28 ಫೆಬ್ರವರಿ 2019 (20:10 IST)
ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧೆಡೆ ಬೆಳೆ ಹಾನಿ, ಮೇವು ಬ್ಯಾಂಕ್, ಕೆರೆಗಳಿಗೆ ಭೇಟಿ ನೀಡುತ್ತಿದೆ. ಏತನ್ಮಧ್ಯೆ ಉನ್ನತ ಅಧಿಕಾರಿಗಳಿರುವ ತಂಡಕ್ಕೆ ರೈತರು ಬೆವರಿಸಿದ್ದಾರೆ.

ಕೇಂದ್ರ ಬರ ತಂಡದಿಂದ ವಿಜಯಪುರ ಜಿಲ್ಲೆಯಲ್ಲಿ ಬರ ಪರೀಶಿಲನೆ ನಡೆಸಲಾಯಿತು. ಇಂಡಿ ತಾಲೂಕಿನ ಅಥರ್ಗಾಗೆ ಭೇಟಿ ನೀಡಿ ಕೃಷಿ ಬೆಳೆ ಹಾನಿ ಕುರಿತು ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದರು.

ರಾಜನಾಳದಲ್ಲಿ ಸಣ್ಣ ನೀರಾವರಿ ಕೆರೆಗೆ ಭೇಟಿ ನೀಡಿ, ತಡವಲಗಾದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ವಿಕ್ಷಿಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ಮಳೆಯಾಗದ ಹಿನ್ನಲೆಯಲ್ಲಿ ಪ್ರತಿ ವರ್ಷವೂ ಅಧಿಕಾರಿಗಳು ಭೇಟಿ ನೀಡಿ ಹೋಗುತ್ತಾರೆ. ಆದರೆ ಪರಿಹಾರ ಮಾತ್ರ ನಮಗೆ ಬರುತ್ತಿಲ್ಲ ಎಂದು ಅನ್ನದಾತರು ಆರೋಪ ಮಾಡಿದರು.

ಭಾರತ ಸರ್ಕಾರದ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಜಂಟಿ ಆಯುಕ್ತ ಎಸ್.ಕೆ.ಕಂಬೋಜ್ ನೇತೃತ್ವದ ತಂಡದಲ್ಲಿ ಸದಸ್ಯರಾದ ಕೇಂದ್ರ ಪಶು ಸಂಗೋಪನೆ ಮೀನುಗಾರಿಕೆ ಇಲಾಖೆಯ ಎಫ್‍ಆರ್‍ಐಓ ತರುಣಕುಮಾರ ಸಿಂಗ್, ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಡಿ.ಜಿ.ಎಂ. ಸತ್ಯಕುಮಾರ ಇದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments