Webdunia - Bharat's app for daily news and videos

Install App

ಕೇಂದ್ರ ಬರ ಅಧ್ಯಯನ ತಂಡಕ್ಕೆ ಬೆವರಿಳಿಸಿದವರಾರು?

Webdunia
ಗುರುವಾರ, 28 ಫೆಬ್ರವರಿ 2019 (20:10 IST)
ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧೆಡೆ ಬೆಳೆ ಹಾನಿ, ಮೇವು ಬ್ಯಾಂಕ್, ಕೆರೆಗಳಿಗೆ ಭೇಟಿ ನೀಡುತ್ತಿದೆ. ಏತನ್ಮಧ್ಯೆ ಉನ್ನತ ಅಧಿಕಾರಿಗಳಿರುವ ತಂಡಕ್ಕೆ ರೈತರು ಬೆವರಿಸಿದ್ದಾರೆ.

ಕೇಂದ್ರ ಬರ ತಂಡದಿಂದ ವಿಜಯಪುರ ಜಿಲ್ಲೆಯಲ್ಲಿ ಬರ ಪರೀಶಿಲನೆ ನಡೆಸಲಾಯಿತು. ಇಂಡಿ ತಾಲೂಕಿನ ಅಥರ್ಗಾಗೆ ಭೇಟಿ ನೀಡಿ ಕೃಷಿ ಬೆಳೆ ಹಾನಿ ಕುರಿತು ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದರು.

ರಾಜನಾಳದಲ್ಲಿ ಸಣ್ಣ ನೀರಾವರಿ ಕೆರೆಗೆ ಭೇಟಿ ನೀಡಿ, ತಡವಲಗಾದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ವಿಕ್ಷಿಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ಮಳೆಯಾಗದ ಹಿನ್ನಲೆಯಲ್ಲಿ ಪ್ರತಿ ವರ್ಷವೂ ಅಧಿಕಾರಿಗಳು ಭೇಟಿ ನೀಡಿ ಹೋಗುತ್ತಾರೆ. ಆದರೆ ಪರಿಹಾರ ಮಾತ್ರ ನಮಗೆ ಬರುತ್ತಿಲ್ಲ ಎಂದು ಅನ್ನದಾತರು ಆರೋಪ ಮಾಡಿದರು.

ಭಾರತ ಸರ್ಕಾರದ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಜಂಟಿ ಆಯುಕ್ತ ಎಸ್.ಕೆ.ಕಂಬೋಜ್ ನೇತೃತ್ವದ ತಂಡದಲ್ಲಿ ಸದಸ್ಯರಾದ ಕೇಂದ್ರ ಪಶು ಸಂಗೋಪನೆ ಮೀನುಗಾರಿಕೆ ಇಲಾಖೆಯ ಎಫ್‍ಆರ್‍ಐಓ ತರುಣಕುಮಾರ ಸಿಂಗ್, ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಡಿ.ಜಿ.ಎಂ. ಸತ್ಯಕುಮಾರ ಇದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments