Webdunia - Bharat's app for daily news and videos

Install App

ಪೋಲಿಸ್ ಅಧಿಕಾರಿಯ ಮೇಲೆ ಗರಂ ಅದ ಸಿ ಎಮ್ ಬೊಮ್ಮಾಯಿ ಕಾರಣವೇನು ನೋಡಿ

Webdunia
ಶುಕ್ರವಾರ, 21 ಜನವರಿ 2022 (20:47 IST)
ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ನಿಡುವ ಸಲುವಾಗಿ ನಗರಕ್ಕೆ ಆಗಮಿಸಿದ್ದ ಗರಂ ಆದ ಘಟನೆ ನಡೆದಿದೆ . 
ಅವರು ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡ ಸ್ಥಳದಲ್ಲಿಯೇ ಇದ್ದ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈಎಸ್ಪಿ ಶ್ರೀನಿವಾಸ್ ವಿರುದ್ಧ ಗರಂ ಆದರು. ಜನರು ಗುಂಪು ಸೇರದಂತೆ ಎಚ್ಚರವಹಿಸಿ ಎಂದು ಸಿಎಂ ಬೊಮ್ಮಾಯಿ ಜೋರು ದನಿಯಲ್ಲೆ ಕಿವಿಮಾತು ಹೇಳಿದ್ದಾರೆ. ನಂತರ ಐಜಿ ಹತ್ತಿರ ಮಾತನಾಡಿದ ಸಿಎಂ ಬೊಮ್ಮಾಯಿ ಸೀನಿಯರ್ ಆಫೀಸರ್ ಆಗಿದೀಯಾ ನಿನಗೆ? ಹೋಗು ದೂರ ನಿಲ್ಲು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಕೊರೊ ಮುಖ್ಯಮಂತ್ರಿ ಸೋಂಕಿನಿಂದ ಚೇತರಿಸಿಕೊಂಡಿರುವ ಬೊಮ್ಮಾಯಿ ಕೊರೊನಾ ಕಾಟದ ಬಗ್ಗೆ ಮೈಯೆಲ್ಲಾ ಕಣ್ಣಾಗಿರುವುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments