Webdunia - Bharat's app for daily news and videos

Install App

ಜಮೀರನ್ನೇ ಟಾರ್ಗೆಟ್ ಮಾಡ್ತಿದ್ದಾರಾ..?

Webdunia
ಶನಿವಾರ, 6 ಆಗಸ್ಟ್ 2022 (16:13 IST)
ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ರು. ಈಗ ಸಮನ್ಸ್ ಮುಖಾಂತರ ಎಸಿಬಿ ಅಧಿಕಾರಿಗಳು ದಾಖಲೆಗಳು ಕೇಳಿದಾರೆ.ದಾಖಲೆಗಳನ್ನ ಸಲ್ಲಿಕೆ ಮಾಡಿದ್ದೇನೆ.ಮನೆ ನಿರ್ಮಾಣ ಸಂಬಂಧ ದಾಖಲೆಗಳನ್ನ ಕೊಟ್ಟಿದ್ದೇನೆ.ಬಿಜೆಪಿ ಸರ್ಕಾರ ಇರೋಕಡೆಯಲ್ಲಿ ಹೀಗೆ ಆಗ್ತಿದೆ.ನಾನು ನಮ್ಮ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರನ್ನೇ  ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಅಸಾಮಾಧಾನ ಹೊರಹಾಕಿದ್ದಾರೆ.
 
ಇನ್ನು ಎಸಿಬಿಯವರು ಏನೇನು ಕೇಳಿದ್ದಾರೆ ಅದೆಲ್ಲವನ್ನೂ ಕೊಟ್ಟಿದ್ದೇನೆ.ದೇಶದಲ್ಲಿ ಇವತ್ತು ಬಿಜೆಪಿಯವರು ಯಾರು ಮನೆ ಕಟ್ಟಿಲ್ಲ, ಆಸ್ತಿ ಮಾಡಿಲ್ಲ ಅಂತಾ ಜಮೀರ್ ಪ್ರಶ್ನೆ ಮಾಡಿದ್ದಾರೆ.ಅಷ್ಟೇ ಅಲ್ಲದೇ  ನಮ್ಮನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಕಿಡಿಕಾರಿದ್ದಾರೆ. ಇನ್ನು ಎಸಿಬಿ ಅಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ.ನಾನು ಸ್ಪಂದಿಸುತ್ತೇನೆ ಎಂದು ಶಾಸಕ‌ ಜಮೀರ್ ಅಹ್ಮದ್ ಖಾನ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments