Webdunia - Bharat's app for daily news and videos

Install App

ಜಮೀರನ್ನೇ ಟಾರ್ಗೆಟ್ ಮಾಡ್ತಿದ್ದಾರಾ..?

Webdunia
ಶನಿವಾರ, 6 ಆಗಸ್ಟ್ 2022 (16:13 IST)
ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ರು. ಈಗ ಸಮನ್ಸ್ ಮುಖಾಂತರ ಎಸಿಬಿ ಅಧಿಕಾರಿಗಳು ದಾಖಲೆಗಳು ಕೇಳಿದಾರೆ.ದಾಖಲೆಗಳನ್ನ ಸಲ್ಲಿಕೆ ಮಾಡಿದ್ದೇನೆ.ಮನೆ ನಿರ್ಮಾಣ ಸಂಬಂಧ ದಾಖಲೆಗಳನ್ನ ಕೊಟ್ಟಿದ್ದೇನೆ.ಬಿಜೆಪಿ ಸರ್ಕಾರ ಇರೋಕಡೆಯಲ್ಲಿ ಹೀಗೆ ಆಗ್ತಿದೆ.ನಾನು ನಮ್ಮ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರನ್ನೇ  ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಅಸಾಮಾಧಾನ ಹೊರಹಾಕಿದ್ದಾರೆ.
 
ಇನ್ನು ಎಸಿಬಿಯವರು ಏನೇನು ಕೇಳಿದ್ದಾರೆ ಅದೆಲ್ಲವನ್ನೂ ಕೊಟ್ಟಿದ್ದೇನೆ.ದೇಶದಲ್ಲಿ ಇವತ್ತು ಬಿಜೆಪಿಯವರು ಯಾರು ಮನೆ ಕಟ್ಟಿಲ್ಲ, ಆಸ್ತಿ ಮಾಡಿಲ್ಲ ಅಂತಾ ಜಮೀರ್ ಪ್ರಶ್ನೆ ಮಾಡಿದ್ದಾರೆ.ಅಷ್ಟೇ ಅಲ್ಲದೇ  ನಮ್ಮನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಜಮೀರ್ ಕಿಡಿಕಾರಿದ್ದಾರೆ. ಇನ್ನು ಎಸಿಬಿ ಅಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ.ನಾನು ಸ್ಪಂದಿಸುತ್ತೇನೆ ಎಂದು ಶಾಸಕ‌ ಜಮೀರ್ ಅಹ್ಮದ್ ಖಾನ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments