ಬಸವನಗುಡಿ ಕಡಲೆಕಾಯಿ ಪರಿಷೆಗೆ ವ್ಯವಸ್ಥೆ‌

Webdunia
ಶುಕ್ರವಾರ, 26 ನವೆಂಬರ್ 2021 (21:25 IST)
ದಿನಾಂಕ: 29-11-2021 ಸೋಮವಾರದಂದು ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮುಜರಾಯಿ ಇಲಾಖೆಯಿಂದ ನಡೆಸಲಾಗುತ್ತಿದ್ದು, ಬಸವಣ್ಣ ದೇವಸ್ಥಾನದ ಬ್ಯಾರಿಕೇಡಿಂಗ್, ಶಾಮಿಯಾನ, ಲೈಟಿಂಗ್ಸ್, ಮೊಬೈಲ್ ಟಾಯ್ಲೆಟ್, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ವ್ಯವಸ್ಥೆ ಕಲ್ಪಿಸಲಾಗಿದೆ.
 
ಜನಸಂದಣಿಯನ್ನು ನಿಯಂತ್ರಿಸಲು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆಗೆ ಪೊಲೀಸ್ ಸಿಬ್ಬಂದಿ ವರ್ಗದವರನ್ನು/ವಾಹನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ವಹಿಸಲು ಕ್ರಮ ವಹಿಸಲಾಗಿದೆ.
 
ಮುಂದುವರಿದು, ಯಾವುದೇ ರೀತಿಯ ಅಗ್ನಿ ಆಕಸ್ಮಿಕ ಅವಗಡಗಳು ನಡೆಯದಂತೆ ನಿಯಂತ್ರಿಸಲು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ವೈದ್ಯಕೀಯ ಶಿಬಿರವನ್ನು ವ್ಯವಸ್ಥೆ ಮಾಡಲಾಗುವುದು. ಸದರಿ ಕಡಲೆಕಾಯಿ ಪರಿಷೆಯಲ್ಲಿ ಬರುವ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವೀಡ್ -19 ತಡೆಗಟ್ಟಲು ಪತ್ರಿಕಾ ಪ್ರಕಟಣೆಯನ್ನು ಕೋರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments