Webdunia - Bharat's app for daily news and videos

Install App

ಮಕ್ಕಳಿಗೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಲೈವ್ ವೀಕ್ಷಣೆ ಮಾಡುವ ವ್ಯವಸ್ಥೆ

geetha
ಶುಕ್ರವಾರ, 19 ಜನವರಿ 2024 (15:44 IST)
ಬೆಂಗಳೂರು-ಹೊಸ ಚರಿತ್ರೆಗೆ ರಾಮನೂರು ಸಿದ್ಧವಾಗ್ತಿದೆ‌.ಜ.22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಇದೆ.ಜನವರಿ 22 ರಂದು ಶಾಲೆಗಳ ಅಂಗಳದಲ್ಲೂ  ಸಾಂಸ್ಕೃತಿಕ ಲೋಕ ಅರಳಿಕೊಳ್ಳಲಿದೆ ಹೀಗಾಗಿ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ನಿಂದ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
 
ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಲೈವ್ ನೋಡಲು ಶಾಲೆಯಲ್ಲಿ ಅವಕಾಶ ಇದೆ.ಶಾಲೆಗಳಲ್ಲಿಯೇ ಮಕ್ಕಳಿಗೆ ರಾಮಮಂದಿರದ ಲೈವ್ ನೋಡಲು ವ್ಯವಸ್ಥೆ ಮಾಡಲಾಗಿದೆ.ಮಕ್ಕಳಿಗೆ ರಜೆ ಕೊಟ್ಟರೆ ಆವತ್ತಿನ ಸಮಯವನ್ನ ಬೇರೆಲ್ಲೋ ಸ್ಪೆಂಡ್ ಮಾಡ್ತಾರೆ ಅದರ ಬದಲು ಸಾಂಸ್ಕೃತಿಕ ಉಡುಪುಗಳನ್ನ ಧರಿಸಿ ಸ್ಕೂಲ್ ಗೆ ಬರುವಂತೆ ಮಕ್ಕಳಿಗೆ ಸೂಚನೆ ನೀಡಲಾಗಿದೆ.ಶಾಲೆಯಲ್ಲಿಯೇ ಮಕ್ಕಳಿಗೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ  ಲೈವ್ ವೀಕ್ಷಣೆ ಮಾಡುವ ವ್ಯವಸ್ಥೆ ಮಾಡಲು ಶಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್  ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತೀರ್ಮಾನ ಮಾಡಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments