Webdunia - Bharat's app for daily news and videos

Install App

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ- ಕ್ಯೂಗಟ್ಟಿ ನಿಂತ ಜನ

Webdunia
ಶುಕ್ರವಾರ, 11 ನವೆಂಬರ್ 2022 (14:01 IST)
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ.ಹೀಗಾಗಿ ವೇದಿಕೆ ಸಿದ್ಧಪಡಿಸಿದ್ದು,ಶಾಸಕರಿಗೆ ,ಸಚಿವರಿಗೆ,ಸಂಸದರಿಗೆ ಪ್ರತ್ಯೇಕ ಆಸನ ವ್ಯವಸ್ಥೆ.ಸಾರ್ವಜನಿಕರಿಗೂ 3 ಲಕ್ಷ ಆಸನಗಳ ಅಧಿಕ ವ್ಯವಸ್ಥೆ ಮಾಡಲಾಗಿದೆ,ಈಗಾಗಲೇ ವೇದಿಕೆಯಲ್ಲಿ ಸಚಿವ ಅಶ್ವಥ್ ನಾರಾಯಣ,ಸಚಿವ ಸಿ ಪಾಟೀಲ್ ,ಸುಮಾರು 2 ಲಕ್ಷ ಜನ ಸೇರಿಸುವ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
 
ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.ಸುಮಾರು 2 ಲಕ್ಷ ಜನರಿಗೆ ಬೆಳಗಿನ ಉಪಹಾರ ಮತ್ತು ಮಧ್ಯದ ಊಟದ ವ್ಯವಸ್ಥೆ ಮಾಡಲಾಗಿದೆ,ಟೊಮೊಟೊ ಬಾತ್ ಮೊಸರು ಬಜ್ಜಿ ಮೈಸೂರ್ ಪಾಕ್ ಬೆಳಗಿನ ಉಪಹಾರ,ಮದ್ಯಾನನ ಉಪಹಾರ ಪಲಾವ್ ಮೊಸರು ಬಜ್ಜಿ ಪಾಯಸ ಮಾಡಿದರು.ಹೀಗಾಗಿ ಅರಮನೆ ಮೈದಾನದಲ್ಲಿ ಜನರು ಕ್ಯೂಗಟ್ಟಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments