Webdunia - Bharat's app for daily news and videos

Install App

ಗೋಲಿ ಆಡಲು ಬಾರದ ಗೆಳೆಯನನ್ನು ಕೊಲೆ ಮಾಡಿದ ಆರೋಪಿಗಳು ಅರೆಸ್ಟ್!

Webdunia
ಶುಕ್ರವಾರ, 13 ಜುಲೈ 2018 (12:57 IST)
ಆತ ತನ್ನ ಪಾಡಿಗೆ ತಾನಿದ್ದ. ಗೆಳೆಯರು ಗೋಲಿ ಆಡೋಣ ಬಾ ಕಣೋ ಎಂದು ಕರೆದಿದ್ದಾರೆ. ಆದರೆ ಆತ ಊಹೂಂ... ನಾನು ಬರೋದಿಲ್ಲ ಅಂತ ಹೇಳಿದ್ದಾನೆ. ಸುಮ್ಮನೆ ಹೋಗಿ ಗೋಲಿ ಆಡಿದ್ದರೆ ಆತನ ಪ್ರಾಣ ಬಹುಶಃ ಉಳಿಯುತ್ತಿತ್ತೇನೋ? ಆದರೆ ಗೋಲಿ ಆಡಲು ನಿರಾಕರಿಸಿದ್ದರಿಂದ ಕೊಲೆಯಾಗಿ ಬಿಟ್ಟ. ಇದೀಗ ಕೊಲೆಗಾರರರು ಅಂದರ್ ಆಗಿದ್ದಾರೆ.

ಗೋಲಿ ಆಡಲು ನಿರಾಕರಣೆ ಮಾಡಿದ್ದಕ್ಕೆ ಸ್ನೇಹಿತನನ್ನೆ ಕೊಲೆ‌ ಮಾಡಿದ್ದ ಪಾಪಿ ಸ್ನೇಹಿತರಿಬ್ಬರನ್ನು
24 ಗಂಟೆಯಲ್ಲಿ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಶೋಕ್(23), ಶಿಲ್ಪಾಚಾರಿ(22)
ಬಂಧಿತರ ಆರೋಪಿಗಳು ಎನ್ನಲಾಗಿದೆ. ದಾವಣಗೆರೆ ನಗರದ ಪಿಬಿ ರಸ್ತೆ ಪ್ರೀತಂ ಬಾರ್ ಎದುರಿಗೆ ವಿನೋಬನಗರ ನಿವಾಸಿ
ಭರತ್(25) ಕೊಲೆಯಾಗಿದ್ದ.

ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶೀಘ್ರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments